ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಪೈಂಬೆಚ್ಚಾಲು ಶಾಖೆಯ ವಾರ್ಷಿಕ ಮಹಾಸಭೆಯು ಪೆಬ್ರವರಿ 2 ರಂದು ಶಾಖಾಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಮದರಸಾ ವಠಾರದಲ್ಲಿ ನಡೆಯಿತು.
ಸುಳ್ಯ ಸೆಕ್ಟರ್ ಕೋಶಾಧಿಕಾರಿ ಸಿದ್ದೀಖ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಮುಖ್ಯ ಪ್ರಭಾಷಣ ಗೈದರು. ಎಸ್ ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ.ಶುಭಹಾರೈಸಿ ಮಾತನಾಡಿದರು. ಎಸ್ ವೈಎಸ್ ನಾಯಕರಾದ ಉಸ್ಮಾನ್ ಸಿ.ಎಚ್., ರಫೀಖ್ ಪಿ.ಎಂ. ಮುಖ್ಯಾತಿಥಿಗಳಾಗಿ ಭಾಗವಹಿಸಿದರು. ಸೆಕ್ಟರ್ ನಾಯಕರಾದ ಪಿ.ಎಂ.ರಹೀಂ, ಸಿದ್ದೀಖ್ ಹಿಮಮಿ ವೀಕ್ಷಕರಾಗಿ ಆಗಮಿಸಿ ಸಭೆಯ ಮೇಲ್ನೋಟವನ್ನು ವಹಿಸಿದರು. ಮುಂದಿನ ಸಾಲಿಗೆ ಪ್ರಸ್ತುತ ಸಮಿತಿಯನ್ನೇ ಮುಂದುವರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷರು ಆಸಿಫ್ ಕೆ.ಎಂ, ಉಪಾಧ್ಯಕ್ಷರು ಅಬ್ದುರ್ರಝ್ಝಾಖ್ ಪಿ.ಎ, ಅಬ್ದುಲ್ ಅಲಿ ಪಿ. ಪ್ರ. ಕಾರ್ಯದರ್ಶಿ ಟಿ.ಎ.ಎಚ್. ಸಅದಿ, ಜೊ.ಕಾರ್ಯದರ್ಶಿ ಹಸೈನಾರ್ ಕೆ.ಎಂ., ಕೋಶಾಧಿಕಾರಿ ಶೆರೀಫ್ ಟಿ.ಎ., ನೌಶಾದ್ ಕೆ.ಎಚ್., ಸಿದ್ದೀಖ್ ಸಖಾಫಿ, ಅಬ್ದುರ್ರಹ್ಮಾನ್ ಪಿ.ಎಂ, ಆಬಿದ್ ಸಖಾಫಿ ಪಿ.ಎ, ಕಮಾಲ್ ಸಿ, ಸಾಬಿತ್ ಟಿ.ಎ, ತಮೀಮ್ ಟಿ.ಐ. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಎ.ಎಚ್.ಸಅದಿ ಸ್ವಾಗತಿಸಿ, ಧನ್ಯವಾದವಿತ್ತರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…