ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಪೈಂಬೆಚ್ಚಾಲು ಶಾಖೆಯ ವಾರ್ಷಿಕ ಮಹಾಸಭೆಯು ಪೆಬ್ರವರಿ 2 ರಂದು ಶಾಖಾಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಮದರಸಾ ವಠಾರದಲ್ಲಿ ನಡೆಯಿತು.
ಸುಳ್ಯ ಸೆಕ್ಟರ್ ಕೋಶಾಧಿಕಾರಿ ಸಿದ್ದೀಖ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಮುಖ್ಯ ಪ್ರಭಾಷಣ ಗೈದರು. ಎಸ್ ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ.ಶುಭಹಾರೈಸಿ ಮಾತನಾಡಿದರು. ಎಸ್ ವೈಎಸ್ ನಾಯಕರಾದ ಉಸ್ಮಾನ್ ಸಿ.ಎಚ್., ರಫೀಖ್ ಪಿ.ಎಂ. ಮುಖ್ಯಾತಿಥಿಗಳಾಗಿ ಭಾಗವಹಿಸಿದರು. ಸೆಕ್ಟರ್ ನಾಯಕರಾದ ಪಿ.ಎಂ.ರಹೀಂ, ಸಿದ್ದೀಖ್ ಹಿಮಮಿ ವೀಕ್ಷಕರಾಗಿ ಆಗಮಿಸಿ ಸಭೆಯ ಮೇಲ್ನೋಟವನ್ನು ವಹಿಸಿದರು. ಮುಂದಿನ ಸಾಲಿಗೆ ಪ್ರಸ್ತುತ ಸಮಿತಿಯನ್ನೇ ಮುಂದುವರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷರು ಆಸಿಫ್ ಕೆ.ಎಂ, ಉಪಾಧ್ಯಕ್ಷರು ಅಬ್ದುರ್ರಝ್ಝಾಖ್ ಪಿ.ಎ, ಅಬ್ದುಲ್ ಅಲಿ ಪಿ. ಪ್ರ. ಕಾರ್ಯದರ್ಶಿ ಟಿ.ಎ.ಎಚ್. ಸಅದಿ, ಜೊ.ಕಾರ್ಯದರ್ಶಿ ಹಸೈನಾರ್ ಕೆ.ಎಂ., ಕೋಶಾಧಿಕಾರಿ ಶೆರೀಫ್ ಟಿ.ಎ., ನೌಶಾದ್ ಕೆ.ಎಚ್., ಸಿದ್ದೀಖ್ ಸಖಾಫಿ, ಅಬ್ದುರ್ರಹ್ಮಾನ್ ಪಿ.ಎಂ, ಆಬಿದ್ ಸಖಾಫಿ ಪಿ.ಎ, ಕಮಾಲ್ ಸಿ, ಸಾಬಿತ್ ಟಿ.ಎ, ತಮೀಮ್ ಟಿ.ಐ. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಎ.ಎಚ್.ಸಅದಿ ಸ್ವಾಗತಿಸಿ, ಧನ್ಯವಾದವಿತ್ತರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…