ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಪೈಂಬೆಚ್ಚಾಲು ಶಾಖೆಯ ವಾರ್ಷಿಕ ಮಹಾಸಭೆಯು ಪೆಬ್ರವರಿ 2 ರಂದು ಶಾಖಾಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಮದರಸಾ ವಠಾರದಲ್ಲಿ ನಡೆಯಿತು.
ಸುಳ್ಯ ಸೆಕ್ಟರ್ ಕೋಶಾಧಿಕಾರಿ ಸಿದ್ದೀಖ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಮುಖ್ಯ ಪ್ರಭಾಷಣ ಗೈದರು. ಎಸ್ ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ.ಶುಭಹಾರೈಸಿ ಮಾತನಾಡಿದರು. ಎಸ್ ವೈಎಸ್ ನಾಯಕರಾದ ಉಸ್ಮಾನ್ ಸಿ.ಎಚ್., ರಫೀಖ್ ಪಿ.ಎಂ. ಮುಖ್ಯಾತಿಥಿಗಳಾಗಿ ಭಾಗವಹಿಸಿದರು. ಸೆಕ್ಟರ್ ನಾಯಕರಾದ ಪಿ.ಎಂ.ರಹೀಂ, ಸಿದ್ದೀಖ್ ಹಿಮಮಿ ವೀಕ್ಷಕರಾಗಿ ಆಗಮಿಸಿ ಸಭೆಯ ಮೇಲ್ನೋಟವನ್ನು ವಹಿಸಿದರು. ಮುಂದಿನ ಸಾಲಿಗೆ ಪ್ರಸ್ತುತ ಸಮಿತಿಯನ್ನೇ ಮುಂದುವರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷರು ಆಸಿಫ್ ಕೆ.ಎಂ, ಉಪಾಧ್ಯಕ್ಷರು ಅಬ್ದುರ್ರಝ್ಝಾಖ್ ಪಿ.ಎ, ಅಬ್ದುಲ್ ಅಲಿ ಪಿ. ಪ್ರ. ಕಾರ್ಯದರ್ಶಿ ಟಿ.ಎ.ಎಚ್. ಸಅದಿ, ಜೊ.ಕಾರ್ಯದರ್ಶಿ ಹಸೈನಾರ್ ಕೆ.ಎಂ., ಕೋಶಾಧಿಕಾರಿ ಶೆರೀಫ್ ಟಿ.ಎ., ನೌಶಾದ್ ಕೆ.ಎಚ್., ಸಿದ್ದೀಖ್ ಸಖಾಫಿ, ಅಬ್ದುರ್ರಹ್ಮಾನ್ ಪಿ.ಎಂ, ಆಬಿದ್ ಸಖಾಫಿ ಪಿ.ಎ, ಕಮಾಲ್ ಸಿ, ಸಾಬಿತ್ ಟಿ.ಎ, ತಮೀಮ್ ಟಿ.ಐ. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಎ.ಎಚ್.ಸಅದಿ ಸ್ವಾಗತಿಸಿ, ಧನ್ಯವಾದವಿತ್ತರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…