ಸುಳ್ಯ: ಎಸ್ಸೆಸ್ಸೆಫ್ ಪೈಂಬೆಚ್ಚಾಲು ಶಾಖಾ ವತಿಯಿಂದ ಪೈಂಬೆಚ್ಚಾಲಿನ ದಿನಕೂಲಿ ಕೆಲಸ ಮಾಡುವ ಬಡ-ನಿರ್ಗತಿಕ ಹಾಗು ಅನಿವಾಸಿಯರ ಕುಟುಂಬಗಳಿಗೆ, ಸುಮಾರು ಇಪ್ಪತ್ತು ಐಟಮ್ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
ಇದರೊಂದಿಗೆ, ಕೋವಿಡ್ 19 ಹಾಗು ರಂಜಾನ್ ಸಾಂತ್ವನ ಯೋಜನೆಯ ಉಸ್ತುವಾರಿಗಳಾದ ಅಬ್ದುಲ್ ಅಲಿ ಪಿ. ಮತ್ತು ಆಸಿಫ್ ಕೆ.ಎಂ. ರವರ ನೇತೃತ್ವದಲ್ಲಿ ಪೈಂಬೆಚ್ಚಾಲಿನ ಎಲ್ಲಾ ಮನೆಗಳಿಗೂ ಆಹಾರ ಸಾಮಾಗ್ರಿ, ಔಷಧಿ ಸಹಿತ ಅವಶ್ಯವಿರುವ ವಸ್ತುಗಳನ್ನು ತಲುಪಿಸಿ ಕೊಡುವ ಕಾರ್ಯವು ನಡೆಯುತ್ತಿದೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…