ಸುಳ್ಯ: ಎಸ್ಸೆಸ್ಸೆಫ್ ಪೈಂಬೆಚ್ಚಾಲು ಶಾಖಾ ವತಿಯಿಂದ ಪೈಂಬೆಚ್ಚಾಲಿನ ದಿನಕೂಲಿ ಕೆಲಸ ಮಾಡುವ ಬಡ-ನಿರ್ಗತಿಕ ಹಾಗು ಅನಿವಾಸಿಯರ ಕುಟುಂಬಗಳಿಗೆ, ಸುಮಾರು ಇಪ್ಪತ್ತು ಐಟಮ್ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
ಇದರೊಂದಿಗೆ, ಕೋವಿಡ್ 19 ಹಾಗು ರಂಜಾನ್ ಸಾಂತ್ವನ ಯೋಜನೆಯ ಉಸ್ತುವಾರಿಗಳಾದ ಅಬ್ದುಲ್ ಅಲಿ ಪಿ. ಮತ್ತು ಆಸಿಫ್ ಕೆ.ಎಂ. ರವರ ನೇತೃತ್ವದಲ್ಲಿ ಪೈಂಬೆಚ್ಚಾಲಿನ ಎಲ್ಲಾ ಮನೆಗಳಿಗೂ ಆಹಾರ ಸಾಮಾಗ್ರಿ, ಔಷಧಿ ಸಹಿತ ಅವಶ್ಯವಿರುವ ವಸ್ತುಗಳನ್ನು ತಲುಪಿಸಿ ಕೊಡುವ ಕಾರ್ಯವು ನಡೆಯುತ್ತಿದೆ.
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…