ಸುಳ್ಯ: ಎಸ್ಸೆಸ್ಸೆಫ್ ಪೈಂಬೆಚ್ಚಾಲು ಶಾಖಾ ವತಿಯಿಂದ ಪೈಂಬೆಚ್ಚಾಲಿನ ದಿನಕೂಲಿ ಕೆಲಸ ಮಾಡುವ ಬಡ-ನಿರ್ಗತಿಕ ಹಾಗು ಅನಿವಾಸಿಯರ ಕುಟುಂಬಗಳಿಗೆ, ಸುಮಾರು ಇಪ್ಪತ್ತು ಐಟಮ್ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
ಇದರೊಂದಿಗೆ, ಕೋವಿಡ್ 19 ಹಾಗು ರಂಜಾನ್ ಸಾಂತ್ವನ ಯೋಜನೆಯ ಉಸ್ತುವಾರಿಗಳಾದ ಅಬ್ದುಲ್ ಅಲಿ ಪಿ. ಮತ್ತು ಆಸಿಫ್ ಕೆ.ಎಂ. ರವರ ನೇತೃತ್ವದಲ್ಲಿ ಪೈಂಬೆಚ್ಚಾಲಿನ ಎಲ್ಲಾ ಮನೆಗಳಿಗೂ ಆಹಾರ ಸಾಮಾಗ್ರಿ, ಔಷಧಿ ಸಹಿತ ಅವಶ್ಯವಿರುವ ವಸ್ತುಗಳನ್ನು ತಲುಪಿಸಿ ಕೊಡುವ ಕಾರ್ಯವು ನಡೆಯುತ್ತಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…