ಸುಳ್ಯ: ಎಸ್ಸೆಸ್ಸೆಫ್ ಪೈಂಬೆಚ್ಚಾಲು ಶಾಖಾ ವತಿಯಿಂದ ಪೈಂಬೆಚ್ಚಾಲಿನ ದಿನಕೂಲಿ ಕೆಲಸ ಮಾಡುವ ಬಡ-ನಿರ್ಗತಿಕ ಹಾಗು ಅನಿವಾಸಿಯರ ಕುಟುಂಬಗಳಿಗೆ, ಸುಮಾರು ಇಪ್ಪತ್ತು ಐಟಮ್ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
ಇದರೊಂದಿಗೆ, ಕೋವಿಡ್ 19 ಹಾಗು ರಂಜಾನ್ ಸಾಂತ್ವನ ಯೋಜನೆಯ ಉಸ್ತುವಾರಿಗಳಾದ ಅಬ್ದುಲ್ ಅಲಿ ಪಿ. ಮತ್ತು ಆಸಿಫ್ ಕೆ.ಎಂ. ರವರ ನೇತೃತ್ವದಲ್ಲಿ ಪೈಂಬೆಚ್ಚಾಲಿನ ಎಲ್ಲಾ ಮನೆಗಳಿಗೂ ಆಹಾರ ಸಾಮಾಗ್ರಿ, ಔಷಧಿ ಸಹಿತ ಅವಶ್ಯವಿರುವ ವಸ್ತುಗಳನ್ನು ತಲುಪಿಸಿ ಕೊಡುವ ಕಾರ್ಯವು ನಡೆಯುತ್ತಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…