ಸುಳ್ಯ: ಎಸ್ಸೆಸ್ಸೆಫ್ ಪೈಂಬೆಚ್ಚಾಲು ಶಾಖಾ ವತಿಯಿಂದ ಪೈಂಬೆಚ್ಚಾಲಿನ ದಿನಕೂಲಿ ಕೆಲಸ ಮಾಡುವ ಬಡ-ನಿರ್ಗತಿಕ ಹಾಗು ಅನಿವಾಸಿಯರ ಕುಟುಂಬಗಳಿಗೆ, ಸುಮಾರು ಇಪ್ಪತ್ತು ಐಟಮ್ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
ಇದರೊಂದಿಗೆ, ಕೋವಿಡ್ 19 ಹಾಗು ರಂಜಾನ್ ಸಾಂತ್ವನ ಯೋಜನೆಯ ಉಸ್ತುವಾರಿಗಳಾದ ಅಬ್ದುಲ್ ಅಲಿ ಪಿ. ಮತ್ತು ಆಸಿಫ್ ಕೆ.ಎಂ. ರವರ ನೇತೃತ್ವದಲ್ಲಿ ಪೈಂಬೆಚ್ಚಾಲಿನ ಎಲ್ಲಾ ಮನೆಗಳಿಗೂ ಆಹಾರ ಸಾಮಾಗ್ರಿ, ಔಷಧಿ ಸಹಿತ ಅವಶ್ಯವಿರುವ ವಸ್ತುಗಳನ್ನು ತಲುಪಿಸಿ ಕೊಡುವ ಕಾರ್ಯವು ನಡೆಯುತ್ತಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…