ಸುದ್ದಿಗಳು

ಪೈಂಬೆಚ್ಚಾಲು ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆಗೆ ಪ್ರೌಢ ಪರಿಸಮಾಪ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪೈಂಬೆಚ್ಚಾಲು ಇದರ ವತಿಯಿಂದ ಮಸೀದಿ ವಠಾರದಲ್ಲಿ ನಡೆದ ಗ್ರಾಂಡ್ ಅಜ್ಮೀರ್ ಆಂಡ್ ಹಾಗೂ ದ್ವಿದಿನ ಮೆಹ್ಫಿಲೇ ನಸೀಹಕ್ಕೆ ಪ್ರೌಢ ಪರಿ ಸಮಾಪ್ತಿಯಾಯಿತು.

Advertisement
Advertisement

ಮಾರ್ಚ್ 4ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅಸರ್ ನಂತರ ಜರಗಿದ ಮೌಲೀದ್ ಮಜ್ಲಿಸ್ ಗೆ ಕುಂಞಿಕ್ಕೋಯ ತಙಳ್ ಸಅದಿ ಸುಳ್ಯ, ಜಾಫರ್ ಸಅದಿ ಪಳ್ಳತ್ತೂರು, ನಿಸಾರ್ ಸಅದಿ ಉಳ್ಳಾಲ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಸಯ್ಯಿದ್ ಉಮರ್ ಜಿಫ್ರಿ ತಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ಗೈದರು. ಸಮಾಪನ ಪ್ರಾರ್ಥನಾ ಸಂಗಮಕ್ಕೆ ಸಯ್ಯಿದ್ ಕೂರಿಕ್ಕುಝಿ ತಙಳ್ ನಾಯಕತ್ವ ನೀಡಿದರು.

ಸಮಾರಂಭದಲ್ಲಿ ಸಯ್ಯಿದ್ ಹುಸೈನ್ ಆಟ್ಟಕ್ಕೋಯ ತಙಳ್ ಆದೂರು, ಅಬ್ದುಲ್ ಕಾದರ್ ಫಾಳಿಲಿ ಕೂರತ್, ಸುಲೈಮಾನ್ ಫಾಳಿಲಿ ಕೊಂಡಂಗೇರಿ, ಇಬ್ರಾಹಿಂ ಸಖಾಫಿ ಪುಂಡೂರು, ಶಾಫಿ ಸಖಾಫಿ ಕೊಕ್ಕಡ, ಅಬ್ದುರ್ರಹ್ಮಾನ್ ಸಖಾಫಿ ಉಪ್ಪಿನಂಗಡಿ, ಮುಹಮ್ಮದ್ ಕುಞಿ ಗೂನಡ್ಕ, ಮುನೀರ್ ಸಖಾಫಿ ಮಾಣಿಮೂಲೆ, ಅಡ್ವಕೇಟ್ ಮೂಸ ಪಿ. ಎಂ. ಹಾರಿಸ್ ಮಿಸ್ಬಾಹಿ, ಇಸ್ಮಾಯಿಲ್ ಸಖಾಫಿ ಪೈಂಬೆಚ್ಚಾಲು, ಫಾರೂಖ್ ಮದನಿ ಸೆರ್ಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಉಸ್ತಾದ್ ಸ್ವಾಗತಿಸಿ, ಸಿದ್ದೀಖ್ ಹಿಮಮಿ ಸಖಾಫಿ ಧನ್ಯವಾದವಿತ್ತರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

55 minutes ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

4 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

4 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

4 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

13 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

13 hours ago