Advertisement
ಸುದ್ದಿಗಳು

ಪೈಂಬೆಚ್ಚಾಲು ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆಗೆ ಪ್ರೌಢ ಪರಿಸಮಾಪ್ತಿ

Share

ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪೈಂಬೆಚ್ಚಾಲು ಇದರ ವತಿಯಿಂದ ಮಸೀದಿ ವಠಾರದಲ್ಲಿ ನಡೆದ ಗ್ರಾಂಡ್ ಅಜ್ಮೀರ್ ಆಂಡ್ ಹಾಗೂ ದ್ವಿದಿನ ಮೆಹ್ಫಿಲೇ ನಸೀಹಕ್ಕೆ ಪ್ರೌಢ ಪರಿ ಸಮಾಪ್ತಿಯಾಯಿತು.

Advertisement
Advertisement
Advertisement
Advertisement
Advertisement

Advertisement

ಮಾರ್ಚ್ 4ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅಸರ್ ನಂತರ ಜರಗಿದ ಮೌಲೀದ್ ಮಜ್ಲಿಸ್ ಗೆ ಕುಂಞಿಕ್ಕೋಯ ತಙಳ್ ಸಅದಿ ಸುಳ್ಯ, ಜಾಫರ್ ಸಅದಿ ಪಳ್ಳತ್ತೂರು, ನಿಸಾರ್ ಸಅದಿ ಉಳ್ಳಾಲ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಸಯ್ಯಿದ್ ಉಮರ್ ಜಿಫ್ರಿ ತಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ಗೈದರು. ಸಮಾಪನ ಪ್ರಾರ್ಥನಾ ಸಂಗಮಕ್ಕೆ ಸಯ್ಯಿದ್ ಕೂರಿಕ್ಕುಝಿ ತಙಳ್ ನಾಯಕತ್ವ ನೀಡಿದರು.

Advertisement

ಸಮಾರಂಭದಲ್ಲಿ ಸಯ್ಯಿದ್ ಹುಸೈನ್ ಆಟ್ಟಕ್ಕೋಯ ತಙಳ್ ಆದೂರು, ಅಬ್ದುಲ್ ಕಾದರ್ ಫಾಳಿಲಿ ಕೂರತ್, ಸುಲೈಮಾನ್ ಫಾಳಿಲಿ ಕೊಂಡಂಗೇರಿ, ಇಬ್ರಾಹಿಂ ಸಖಾಫಿ ಪುಂಡೂರು, ಶಾಫಿ ಸಖಾಫಿ ಕೊಕ್ಕಡ, ಅಬ್ದುರ್ರಹ್ಮಾನ್ ಸಖಾಫಿ ಉಪ್ಪಿನಂಗಡಿ, ಮುಹಮ್ಮದ್ ಕುಞಿ ಗೂನಡ್ಕ, ಮುನೀರ್ ಸಖಾಫಿ ಮಾಣಿಮೂಲೆ, ಅಡ್ವಕೇಟ್ ಮೂಸ ಪಿ. ಎಂ. ಹಾರಿಸ್ ಮಿಸ್ಬಾಹಿ, ಇಸ್ಮಾಯಿಲ್ ಸಖಾಫಿ ಪೈಂಬೆಚ್ಚಾಲು, ಫಾರೂಖ್ ಮದನಿ ಸೆರ್ಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಉಸ್ತಾದ್ ಸ್ವಾಗತಿಸಿ, ಸಿದ್ದೀಖ್ ಹಿಮಮಿ ಸಖಾಫಿ ಧನ್ಯವಾದವಿತ್ತರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

1 hour ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

3 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago