Advertisement
ಸುದ್ದಿಗಳು

ಪೈಂಬೆಚ್ಚಾಲು ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆಗೆ ಪ್ರೌಢ ಪರಿಸಮಾಪ್ತಿ

Share

ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪೈಂಬೆಚ್ಚಾಲು ಇದರ ವತಿಯಿಂದ ಮಸೀದಿ ವಠಾರದಲ್ಲಿ ನಡೆದ ಗ್ರಾಂಡ್ ಅಜ್ಮೀರ್ ಆಂಡ್ ಹಾಗೂ ದ್ವಿದಿನ ಮೆಹ್ಫಿಲೇ ನಸೀಹಕ್ಕೆ ಪ್ರೌಢ ಪರಿ ಸಮಾಪ್ತಿಯಾಯಿತು.

ಮಾರ್ಚ್ 4ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅಸರ್ ನಂತರ ಜರಗಿದ ಮೌಲೀದ್ ಮಜ್ಲಿಸ್ ಗೆ ಕುಂಞಿಕ್ಕೋಯ ತಙಳ್ ಸಅದಿ ಸುಳ್ಯ, ಜಾಫರ್ ಸಅದಿ ಪಳ್ಳತ್ತೂರು, ನಿಸಾರ್ ಸಅದಿ ಉಳ್ಳಾಲ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಸಯ್ಯಿದ್ ಉಮರ್ ಜಿಫ್ರಿ ತಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ಗೈದರು. ಸಮಾಪನ ಪ್ರಾರ್ಥನಾ ಸಂಗಮಕ್ಕೆ ಸಯ್ಯಿದ್ ಕೂರಿಕ್ಕುಝಿ ತಙಳ್ ನಾಯಕತ್ವ ನೀಡಿದರು.

ಸಮಾರಂಭದಲ್ಲಿ ಸಯ್ಯಿದ್ ಹುಸೈನ್ ಆಟ್ಟಕ್ಕೋಯ ತಙಳ್ ಆದೂರು, ಅಬ್ದುಲ್ ಕಾದರ್ ಫಾಳಿಲಿ ಕೂರತ್, ಸುಲೈಮಾನ್ ಫಾಳಿಲಿ ಕೊಂಡಂಗೇರಿ, ಇಬ್ರಾಹಿಂ ಸಖಾಫಿ ಪುಂಡೂರು, ಶಾಫಿ ಸಖಾಫಿ ಕೊಕ್ಕಡ, ಅಬ್ದುರ್ರಹ್ಮಾನ್ ಸಖಾಫಿ ಉಪ್ಪಿನಂಗಡಿ, ಮುಹಮ್ಮದ್ ಕುಞಿ ಗೂನಡ್ಕ, ಮುನೀರ್ ಸಖಾಫಿ ಮಾಣಿಮೂಲೆ, ಅಡ್ವಕೇಟ್ ಮೂಸ ಪಿ. ಎಂ. ಹಾರಿಸ್ ಮಿಸ್ಬಾಹಿ, ಇಸ್ಮಾಯಿಲ್ ಸಖಾಫಿ ಪೈಂಬೆಚ್ಚಾಲು, ಫಾರೂಖ್ ಮದನಿ ಸೆರ್ಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಉಸ್ತಾದ್ ಸ್ವಾಗತಿಸಿ, ಸಿದ್ದೀಖ್ ಹಿಮಮಿ ಸಖಾಫಿ ಧನ್ಯವಾದವಿತ್ತರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

5 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

17 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

18 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago