Advertisement
ಸುದ್ದಿಗಳು

ಪೈಂಬೆಚ್ಚಾಲು ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆಗೆ ಪ್ರೌಢ ಪರಿಸಮಾಪ್ತಿ

Share

ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪೈಂಬೆಚ್ಚಾಲು ಇದರ ವತಿಯಿಂದ ಮಸೀದಿ ವಠಾರದಲ್ಲಿ ನಡೆದ ಗ್ರಾಂಡ್ ಅಜ್ಮೀರ್ ಆಂಡ್ ಹಾಗೂ ದ್ವಿದಿನ ಮೆಹ್ಫಿಲೇ ನಸೀಹಕ್ಕೆ ಪ್ರೌಢ ಪರಿ ಸಮಾಪ್ತಿಯಾಯಿತು.

ಮಾರ್ಚ್ 4ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅಸರ್ ನಂತರ ಜರಗಿದ ಮೌಲೀದ್ ಮಜ್ಲಿಸ್ ಗೆ ಕುಂಞಿಕ್ಕೋಯ ತಙಳ್ ಸಅದಿ ಸುಳ್ಯ, ಜಾಫರ್ ಸಅದಿ ಪಳ್ಳತ್ತೂರು, ನಿಸಾರ್ ಸಅದಿ ಉಳ್ಳಾಲ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಸಯ್ಯಿದ್ ಉಮರ್ ಜಿಫ್ರಿ ತಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ಗೈದರು. ಸಮಾಪನ ಪ್ರಾರ್ಥನಾ ಸಂಗಮಕ್ಕೆ ಸಯ್ಯಿದ್ ಕೂರಿಕ್ಕುಝಿ ತಙಳ್ ನಾಯಕತ್ವ ನೀಡಿದರು.

ಸಮಾರಂಭದಲ್ಲಿ ಸಯ್ಯಿದ್ ಹುಸೈನ್ ಆಟ್ಟಕ್ಕೋಯ ತಙಳ್ ಆದೂರು, ಅಬ್ದುಲ್ ಕಾದರ್ ಫಾಳಿಲಿ ಕೂರತ್, ಸುಲೈಮಾನ್ ಫಾಳಿಲಿ ಕೊಂಡಂಗೇರಿ, ಇಬ್ರಾಹಿಂ ಸಖಾಫಿ ಪುಂಡೂರು, ಶಾಫಿ ಸಖಾಫಿ ಕೊಕ್ಕಡ, ಅಬ್ದುರ್ರಹ್ಮಾನ್ ಸಖಾಫಿ ಉಪ್ಪಿನಂಗಡಿ, ಮುಹಮ್ಮದ್ ಕುಞಿ ಗೂನಡ್ಕ, ಮುನೀರ್ ಸಖಾಫಿ ಮಾಣಿಮೂಲೆ, ಅಡ್ವಕೇಟ್ ಮೂಸ ಪಿ. ಎಂ. ಹಾರಿಸ್ ಮಿಸ್ಬಾಹಿ, ಇಸ್ಮಾಯಿಲ್ ಸಖಾಫಿ ಪೈಂಬೆಚ್ಚಾಲು, ಫಾರೂಖ್ ಮದನಿ ಸೆರ್ಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಉಸ್ತಾದ್ ಸ್ವಾಗತಿಸಿ, ಸಿದ್ದೀಖ್ ಹಿಮಮಿ ಸಖಾಫಿ ಧನ್ಯವಾದವಿತ್ತರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

4 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

7 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

8 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

22 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

23 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

23 hours ago