ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪೈಂಬೆಚ್ಚಾಲು ಇದರ ವತಿಯಿಂದ ಮಸೀದಿ ವಠಾರದಲ್ಲಿ ನಡೆದ ಗ್ರಾಂಡ್ ಅಜ್ಮೀರ್ ಆಂಡ್ ಹಾಗೂ ದ್ವಿದಿನ ಮೆಹ್ಫಿಲೇ ನಸೀಹಕ್ಕೆ ಪ್ರೌಢ ಪರಿ ಸಮಾಪ್ತಿಯಾಯಿತು.
ಮಾರ್ಚ್ 4ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅಸರ್ ನಂತರ ಜರಗಿದ ಮೌಲೀದ್ ಮಜ್ಲಿಸ್ ಗೆ ಕುಂಞಿಕ್ಕೋಯ ತಙಳ್ ಸಅದಿ ಸುಳ್ಯ, ಜಾಫರ್ ಸಅದಿ ಪಳ್ಳತ್ತೂರು, ನಿಸಾರ್ ಸಅದಿ ಉಳ್ಳಾಲ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಸಯ್ಯಿದ್ ಉಮರ್ ಜಿಫ್ರಿ ತಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ಗೈದರು. ಸಮಾಪನ ಪ್ರಾರ್ಥನಾ ಸಂಗಮಕ್ಕೆ ಸಯ್ಯಿದ್ ಕೂರಿಕ್ಕುಝಿ ತಙಳ್ ನಾಯಕತ್ವ ನೀಡಿದರು.
ಸಮಾರಂಭದಲ್ಲಿ ಸಯ್ಯಿದ್ ಹುಸೈನ್ ಆಟ್ಟಕ್ಕೋಯ ತಙಳ್ ಆದೂರು, ಅಬ್ದುಲ್ ಕಾದರ್ ಫಾಳಿಲಿ ಕೂರತ್, ಸುಲೈಮಾನ್ ಫಾಳಿಲಿ ಕೊಂಡಂಗೇರಿ, ಇಬ್ರಾಹಿಂ ಸಖಾಫಿ ಪುಂಡೂರು, ಶಾಫಿ ಸಖಾಫಿ ಕೊಕ್ಕಡ, ಅಬ್ದುರ್ರಹ್ಮಾನ್ ಸಖಾಫಿ ಉಪ್ಪಿನಂಗಡಿ, ಮುಹಮ್ಮದ್ ಕುಞಿ ಗೂನಡ್ಕ, ಮುನೀರ್ ಸಖಾಫಿ ಮಾಣಿಮೂಲೆ, ಅಡ್ವಕೇಟ್ ಮೂಸ ಪಿ. ಎಂ. ಹಾರಿಸ್ ಮಿಸ್ಬಾಹಿ, ಇಸ್ಮಾಯಿಲ್ ಸಖಾಫಿ ಪೈಂಬೆಚ್ಚಾಲು, ಫಾರೂಖ್ ಮದನಿ ಸೆರ್ಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಉಸ್ತಾದ್ ಸ್ವಾಗತಿಸಿ, ಸಿದ್ದೀಖ್ ಹಿಮಮಿ ಸಖಾಫಿ ಧನ್ಯವಾದವಿತ್ತರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…