ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪೈಂಬೆಚ್ಚಾಲು ಇದರ ವತಿಯಿಂದ ಮಸೀದಿ ವಠಾರದಲ್ಲಿ ನಡೆದ ಗ್ರಾಂಡ್ ಅಜ್ಮೀರ್ ಆಂಡ್ ಹಾಗೂ ದ್ವಿದಿನ ಮೆಹ್ಫಿಲೇ ನಸೀಹಕ್ಕೆ ಪ್ರೌಢ ಪರಿ ಸಮಾಪ್ತಿಯಾಯಿತು.
ಮಾರ್ಚ್ 4ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅಸರ್ ನಂತರ ಜರಗಿದ ಮೌಲೀದ್ ಮಜ್ಲಿಸ್ ಗೆ ಕುಂಞಿಕ್ಕೋಯ ತಙಳ್ ಸಅದಿ ಸುಳ್ಯ, ಜಾಫರ್ ಸಅದಿ ಪಳ್ಳತ್ತೂರು, ನಿಸಾರ್ ಸಅದಿ ಉಳ್ಳಾಲ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಸಯ್ಯಿದ್ ಉಮರ್ ಜಿಫ್ರಿ ತಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ಗೈದರು. ಸಮಾಪನ ಪ್ರಾರ್ಥನಾ ಸಂಗಮಕ್ಕೆ ಸಯ್ಯಿದ್ ಕೂರಿಕ್ಕುಝಿ ತಙಳ್ ನಾಯಕತ್ವ ನೀಡಿದರು.
ಸಮಾರಂಭದಲ್ಲಿ ಸಯ್ಯಿದ್ ಹುಸೈನ್ ಆಟ್ಟಕ್ಕೋಯ ತಙಳ್ ಆದೂರು, ಅಬ್ದುಲ್ ಕಾದರ್ ಫಾಳಿಲಿ ಕೂರತ್, ಸುಲೈಮಾನ್ ಫಾಳಿಲಿ ಕೊಂಡಂಗೇರಿ, ಇಬ್ರಾಹಿಂ ಸಖಾಫಿ ಪುಂಡೂರು, ಶಾಫಿ ಸಖಾಫಿ ಕೊಕ್ಕಡ, ಅಬ್ದುರ್ರಹ್ಮಾನ್ ಸಖಾಫಿ ಉಪ್ಪಿನಂಗಡಿ, ಮುಹಮ್ಮದ್ ಕುಞಿ ಗೂನಡ್ಕ, ಮುನೀರ್ ಸಖಾಫಿ ಮಾಣಿಮೂಲೆ, ಅಡ್ವಕೇಟ್ ಮೂಸ ಪಿ. ಎಂ. ಹಾರಿಸ್ ಮಿಸ್ಬಾಹಿ, ಇಸ್ಮಾಯಿಲ್ ಸಖಾಫಿ ಪೈಂಬೆಚ್ಚಾಲು, ಫಾರೂಖ್ ಮದನಿ ಸೆರ್ಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಉಸ್ತಾದ್ ಸ್ವಾಗತಿಸಿ, ಸಿದ್ದೀಖ್ ಹಿಮಮಿ ಸಖಾಫಿ ಧನ್ಯವಾದವಿತ್ತರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…