ಸುಳ್ಯ: ಮಂಗಳೂರಿನ ಪ್ರತಿಷ್ಠಿತ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ನೀಡುವ ಟ್ಯಾಲೆಂಟ್ ಎಕ್ಸಲೆನ್ಸ್ ಅವಾರ್ಡ್ ಗೆ, ಪೈಂಬೆಚ್ಚಾಲು ಮದ್ರಸಾದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮಂಗಳೂರು ಕೇಂದ್ರವಾಗಿರಿಸಿಕೊಂಡು ಸಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಠವಾದ ಸೇವೆಯನ್ನು ನೀಡುತ್ತಿರುವ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಪ್ರತಿವರ್ಷವೂ ದ.ಕ.ಜಿಲ್ಲೆಯಲ್ಲಿ, ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಅಂಕಪ ಪಡೆದ ವಿದ್ಯಾರ್ಥಿಗಳಿಗೆ ನೀಡುವ ಎಕ್ಸಲೆನ್ಸ ಅವಾರ್ಡ್ ಗೆ, ಈ ಸಲ ಪೈಂಬೆಚ್ಚಾಲು ಮದ್ರಸಾದ ಏಳನೇ ತರಗತಿಯ ತಮೀಂ ಟಿ.ಐ., ಶಂಮ್ನ ಎಂ.ಪಿ. ಹಾಗು ಫ್ಲಸ್ಟು ವಿನ ಜವೈರಿಯಾ ಟಿ.ಎ. ಈ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿ, ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಾ ಸಂಗಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.
ಐದು, ಏಳು, ಹತ್ತು ಹಾಗು ಫ್ಲಸ್ಟು ತರಗತಿಗಳಲ್ಲಿ ರೇಂಜ್ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ ಜಿಲ್ಲೆಯ ಸಮಾರು ಇನ್ನೂರ ಅರುವತ್ತು ವಿದ್ಯಾರ್ಥಿಗಳಲ್ಲಿ, ಆಯ್ಕೆಮಾಡಿದ ಮೂವತ್ತು ವಿದ್ಯಾರ್ಥಿಗಳಲ್ಲಿ, ಸುಳ್ಯ ತಾಲೂಕಿನಿಂದ ಆಯ್ಕೆಯಾದ ಮೂರೇ ಮೂರು ವಿದ್ಯಾರ್ಥಿಗಳು ಕೂಡ ಪೈಂಬೆಚ್ಚಾಲು ಮದ್ರಸಾದ ವಿದ್ಯಾರ್ಥಿಗಳಾಗಿದ್ದಾರೆ.
ಬಹು ಫಾರೂಖ್ ಮದನಿ ಸೆರ್ಕಳ, ಇಸ್ಮಾಯಿಲ್ ಸಖಾಫಿ ಬಿ.ಎಂ. ರವರು ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಬೇತಿ ನೀಡಿ ಇದಕ್ಕೆ ಅವರನ್ನು ಅರ್ಹಗೊಳಿಸಿದ್ದರು.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…