ಸುಳ್ಯ: ಮಂಗಳೂರಿನ ಪ್ರತಿಷ್ಠಿತ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ನೀಡುವ ಟ್ಯಾಲೆಂಟ್ ಎಕ್ಸಲೆನ್ಸ್ ಅವಾರ್ಡ್ ಗೆ, ಪೈಂಬೆಚ್ಚಾಲು ಮದ್ರಸಾದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮಂಗಳೂರು ಕೇಂದ್ರವಾಗಿರಿಸಿಕೊಂಡು ಸಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಠವಾದ ಸೇವೆಯನ್ನು ನೀಡುತ್ತಿರುವ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಪ್ರತಿವರ್ಷವೂ ದ.ಕ.ಜಿಲ್ಲೆಯಲ್ಲಿ, ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಅಂಕಪ ಪಡೆದ ವಿದ್ಯಾರ್ಥಿಗಳಿಗೆ ನೀಡುವ ಎಕ್ಸಲೆನ್ಸ ಅವಾರ್ಡ್ ಗೆ, ಈ ಸಲ ಪೈಂಬೆಚ್ಚಾಲು ಮದ್ರಸಾದ ಏಳನೇ ತರಗತಿಯ ತಮೀಂ ಟಿ.ಐ., ಶಂಮ್ನ ಎಂ.ಪಿ. ಹಾಗು ಫ್ಲಸ್ಟು ವಿನ ಜವೈರಿಯಾ ಟಿ.ಎ. ಈ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿ, ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಾ ಸಂಗಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.
ಐದು, ಏಳು, ಹತ್ತು ಹಾಗು ಫ್ಲಸ್ಟು ತರಗತಿಗಳಲ್ಲಿ ರೇಂಜ್ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ ಜಿಲ್ಲೆಯ ಸಮಾರು ಇನ್ನೂರ ಅರುವತ್ತು ವಿದ್ಯಾರ್ಥಿಗಳಲ್ಲಿ, ಆಯ್ಕೆಮಾಡಿದ ಮೂವತ್ತು ವಿದ್ಯಾರ್ಥಿಗಳಲ್ಲಿ, ಸುಳ್ಯ ತಾಲೂಕಿನಿಂದ ಆಯ್ಕೆಯಾದ ಮೂರೇ ಮೂರು ವಿದ್ಯಾರ್ಥಿಗಳು ಕೂಡ ಪೈಂಬೆಚ್ಚಾಲು ಮದ್ರಸಾದ ವಿದ್ಯಾರ್ಥಿಗಳಾಗಿದ್ದಾರೆ.
ಬಹು ಫಾರೂಖ್ ಮದನಿ ಸೆರ್ಕಳ, ಇಸ್ಮಾಯಿಲ್ ಸಖಾಫಿ ಬಿ.ಎಂ. ರವರು ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಬೇತಿ ನೀಡಿ ಇದಕ್ಕೆ ಅವರನ್ನು ಅರ್ಹಗೊಳಿಸಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…