Advertisement
ಸುದ್ದಿಗಳು

ಪೈಂಬೆಚ್ಚಾಲು ಸರಳ ಸಂಭ್ರಮದ ಬಕ್ರೀದ್ ಆಚರಣೆ

Share

ಪೈಂಬೆಚ್ಚಾಲು: ತ್ಯಾಗ ಬಲಿದಾನಗಳ ಮಹಾ ಸಂಕೇತವಾದ ಬಕ್ರೀದ್ ಹಬ್ಬವನ್ನು , ಪೈಂಬೆಚ್ಚಾಲಿನಲ್ಲಿ ಸರ್ಕಾರದ ನಿಯಮಗಳನ್ನೂ, ಉಲಮಾಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಹಳ ಸರಳ ಸಂಭ್ರಮದಿಂದ ಆಚರಿಸಲಾಯಿತು.

ಪೆರ್ನಾಳ್ ನಮಾಝ್ ಹಾಗು ಖುತುಬಕ್ಕೆ ಖತೀಬ್ ಉಸ್ತಾದ್ ಬಹು ಅಬ್ದುನ್ನಾಸಿರ್ ಸುಖೈಫಿ ನೇತೃತ್ವ ನೀಡಿದರು. ಪೆರ್ನಾಳ್ ಸಂದೇಶ ಭಾಷಣ ಮಾಡಿದ ಅವರು ಸಮಸ್ಯೆಗಳು, ಸಂಕಷ್ಟಗಳು ಮಾನವನ ಒಡಹುಟ್ಟು. ಜನನದಿಂದ ಮರಣದ ತನಕ ಒಂದಿಲ್ಲೊಂದು ಸಮಸ್ಯೆಗಳು ಸದಾ ಮನುಷ್ಯರನ್ನು ಕಾಡುತ್ತಿರುತ್ತದೆ. ಆದರೆ ವಿಶ್ವಾಸಿಗಳು ಅದರಲ್ಲಿ ನಿರಾಶೆ ಹೊಂದಿ, ಜೀವನದಲ್ಲಿ ಜಿಗುಪ್ಸೆಗೊಳಗಾಗದೆ, ಎಲ್ಲವನ್ನೂ ವಿಶ್ವಾಸದಿಂದ, ಆತ್ಮಸ್ಥೈರ್ಯದಿಂದ ಎದುರಿಸಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಇದಾಗಿದೆ ಈ ಬಕ್ರೀದ್ ನಮಗೆ ನೀಡುವ ಸಂದೇಶ ಎಂದು ನುಡಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್, ಪ್ರ.ಕಾರ್ಯದರ್ಶಿ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ, ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿ, ಉಪಾಧ್ಯಕ್ಷರಾದ ಟಿ.ಎಂ.ಅಬ್ದುಲ್ ರಹಿಮಾನ್, ಎಚ್.ಐ.ಎಮ್.ಅಧ್ಯಾಪಕರಾದ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ಮಾಜಿ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಕಾರ್ಯದರ್ಶಿ ರಫಿಖ್ ಪಿ.ಎಂ. ಎಸ್ಸೆಸ್ಸೆಫ್ ಸೆಕ್ಟರ್ ಉಪಾಧ್ಯಕ್ಷರಾದ ಸಿದ್ದೀಖ್ ಸಖಾಫಿ ಪಿ.ಎ. ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ. ಎಂ. ಎಸ್ಕೆ ಎಸ್ಸೆಸ್ಸೆಫ್ ಅಧ್ಯಕ್ಷರಾದ ಅಬ್ದುಲ್ಲ ಫೈಝಿ ಡಿ.ಯಂ. ಸಹಿತ ಜಮಾಅತ್ ಹಾಗು ಊರಿನ ಸರ್ವ ಸಂಘಟನೆಗಳ ನಾಯಕರೂ, ಕಾರ್ಯಕರ್ತರೂ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

17 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

23 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

23 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago