Advertisement
ಸುದ್ದಿಗಳು

ಪೈಂಬೆಚ್ಚಾಲು ಸರಳ ಸಂಭ್ರಮದ ಬಕ್ರೀದ್ ಆಚರಣೆ

Share

ಪೈಂಬೆಚ್ಚಾಲು: ತ್ಯಾಗ ಬಲಿದಾನಗಳ ಮಹಾ ಸಂಕೇತವಾದ ಬಕ್ರೀದ್ ಹಬ್ಬವನ್ನು , ಪೈಂಬೆಚ್ಚಾಲಿನಲ್ಲಿ ಸರ್ಕಾರದ ನಿಯಮಗಳನ್ನೂ, ಉಲಮಾಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಹಳ ಸರಳ ಸಂಭ್ರಮದಿಂದ ಆಚರಿಸಲಾಯಿತು.

ಪೆರ್ನಾಳ್ ನಮಾಝ್ ಹಾಗು ಖುತುಬಕ್ಕೆ ಖತೀಬ್ ಉಸ್ತಾದ್ ಬಹು ಅಬ್ದುನ್ನಾಸಿರ್ ಸುಖೈಫಿ ನೇತೃತ್ವ ನೀಡಿದರು. ಪೆರ್ನಾಳ್ ಸಂದೇಶ ಭಾಷಣ ಮಾಡಿದ ಅವರು ಸಮಸ್ಯೆಗಳು, ಸಂಕಷ್ಟಗಳು ಮಾನವನ ಒಡಹುಟ್ಟು. ಜನನದಿಂದ ಮರಣದ ತನಕ ಒಂದಿಲ್ಲೊಂದು ಸಮಸ್ಯೆಗಳು ಸದಾ ಮನುಷ್ಯರನ್ನು ಕಾಡುತ್ತಿರುತ್ತದೆ. ಆದರೆ ವಿಶ್ವಾಸಿಗಳು ಅದರಲ್ಲಿ ನಿರಾಶೆ ಹೊಂದಿ, ಜೀವನದಲ್ಲಿ ಜಿಗುಪ್ಸೆಗೊಳಗಾಗದೆ, ಎಲ್ಲವನ್ನೂ ವಿಶ್ವಾಸದಿಂದ, ಆತ್ಮಸ್ಥೈರ್ಯದಿಂದ ಎದುರಿಸಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಇದಾಗಿದೆ ಈ ಬಕ್ರೀದ್ ನಮಗೆ ನೀಡುವ ಸಂದೇಶ ಎಂದು ನುಡಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್, ಪ್ರ.ಕಾರ್ಯದರ್ಶಿ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ, ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿ, ಉಪಾಧ್ಯಕ್ಷರಾದ ಟಿ.ಎಂ.ಅಬ್ದುಲ್ ರಹಿಮಾನ್, ಎಚ್.ಐ.ಎಮ್.ಅಧ್ಯಾಪಕರಾದ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ಮಾಜಿ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಕಾರ್ಯದರ್ಶಿ ರಫಿಖ್ ಪಿ.ಎಂ. ಎಸ್ಸೆಸ್ಸೆಫ್ ಸೆಕ್ಟರ್ ಉಪಾಧ್ಯಕ್ಷರಾದ ಸಿದ್ದೀಖ್ ಸಖಾಫಿ ಪಿ.ಎ. ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ. ಎಂ. ಎಸ್ಕೆ ಎಸ್ಸೆಸ್ಸೆಫ್ ಅಧ್ಯಕ್ಷರಾದ ಅಬ್ದುಲ್ಲ ಫೈಝಿ ಡಿ.ಯಂ. ಸಹಿತ ಜಮಾಅತ್ ಹಾಗು ಊರಿನ ಸರ್ವ ಸಂಘಟನೆಗಳ ನಾಯಕರೂ, ಕಾರ್ಯಕರ್ತರೂ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

12 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago