ಸುಳ್ಯ: ಪೈಂಬೆಚ್ಚಾಲು ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ನ ವಾರ್ಷಿಕ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸಾ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯವು ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್ ರವರ ಅಧ್ಯಕ್ಷತೆಯಲ್ಲಿ ಮಸೀದಿ ವಠಾರದಲ್ಲಿ ನಡೆಯಿತು.
ಸ್ವಲಾತ್ ಮಜ್ಲಿಸ್ ನ ನೇತೃತ್ವ ಹಾಗು ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸ ಕಟ್ಟಡದ ಶಿಲನ್ಯಾಸವನ್ನು ದ.ಕ.ಜಿಲ್ಲಾ ಖಾಝಿ ಸಯ್ಯಿದ್ ಕೂರತ್ ತಙಳ್ ರವರು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ, ಫಾರೂಖ್ ಮದನಿ,ಜಮಾಅತ್ ನಾಯಕರಾದ ಟಿ.ಎಂ.ಅಬ್ದುಲ್ ರಹಿಮಾನ್, ಪಿ.ಎಂ.ಮೂಸ ಹಾಜಿ ಎಸ್ ವೈಎಸ್ ನಾಯಕರಾದ ಪಿ.ಬಿ.ಮೂಸಾನ್ ಹಾಜಿ, ಪಿ.ಎಚ್.ಅಬ್ಬಾಸ್, ಪಿ.ಎಂ.ರಫೀಖ್, ಹಾಗು ಎಸ್ಸೆಸ್ಸೆಫ್, ಎಮ್ ವೈಎಸ್ ನಾಯಕರೂ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಜಮಾಅತ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ ಯವರಿಗೆ ಜಮಾಅತ್ ವತಿಯಿಂದ ಶಾಲು ಹೊದಿಸಿ ಬೀಳ್ಕೊಡುಗೆ ಮಾಡಲಾಯಿತು. ಬಿ.ಯಂ.ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ, ವಂದಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…