Advertisement
ಸುದ್ದಿಗಳು

ಪೈಂಬೆಚ್ಚಾಲು; ಸ್ವಲಾತ್ ವಾರ್ಷಿಕ ಹಾಗೂ ಮದ್ರಸ ಕಟ್ಟಡಕ್ಕೆ ಶಿಲಾನ್ಯಾಸ

Share

ಸುಳ್ಯ: ಪೈಂಬೆಚ್ಚಾಲು ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ನ ವಾರ್ಷಿಕ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸಾ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯವು ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್ ರವರ ಅಧ್ಯಕ್ಷತೆಯಲ್ಲಿ ಮಸೀದಿ ವಠಾರದಲ್ಲಿ ನಡೆಯಿತು.

ಸ್ವಲಾತ್ ಮಜ್ಲಿಸ್ ನ ನೇತೃತ್ವ ಹಾಗು ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸ ಕಟ್ಟಡದ ಶಿಲನ್ಯಾಸವನ್ನು ದ.ಕ.ಜಿಲ್ಲಾ ಖಾಝಿ ಸಯ್ಯಿದ್ ಕೂರತ್ ತಙಳ್ ರವರು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ, ಫಾರೂಖ್ ಮದನಿ,ಜಮಾಅತ್ ನಾಯಕರಾದ ಟಿ.ಎಂ.ಅಬ್ದುಲ್ ರಹಿಮಾನ್, ಪಿ.ಎಂ.ಮೂಸ ಹಾಜಿ ಎಸ್ ವೈಎಸ್ ನಾಯಕರಾದ ಪಿ.ಬಿ.ಮೂಸಾನ್ ಹಾಜಿ, ಪಿ.ಎಚ್.ಅಬ್ಬಾಸ್, ಪಿ.ಎಂ.ರಫೀಖ್, ಹಾಗು ಎಸ್ಸೆಸ್ಸೆಫ್, ಎಮ್ ವೈಎಸ್ ನಾಯಕರೂ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಜಮಾಅತ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ ಯವರಿಗೆ ಜಮಾಅತ್ ವತಿಯಿಂದ ಶಾಲು ಹೊದಿಸಿ ಬೀಳ್ಕೊಡುಗೆ ಮಾಡಲಾಯಿತು. ಬಿ.ಯಂ.ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 hour ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago