Advertisement
ಸುದ್ದಿಗಳು

ಪೈಚಾರ್ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಮಹಾಸಭೆ

Share

ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ಇದರ ಮಹಾಸಭೆ  ಭಾನುವಾರ ಸಂಜೆ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಸಭಾಂಗಣದಲ್ಲಿ  ನಡೆಯಿತು. ಸಭೆಯ ಅಧ್ಯಕ್ಷತೆಯನ್ನು
ರಿಫಾಯಿ ಎಸ್ ಎ ವಹಿಸಿದ್ದರು.

Advertisement
Advertisement

ಮಹಾಸಭೆಯ ಉದ್ಘಾಟನೆಯನ್ನು ಹಿರಿಯ ನ್ಯಾಯವಾದಿಗಳಾದ ಎ ಕುಂಞಪಳ್ಳಿ ಅವರು ನೇರವೇರಿಸಿದರು. ಮುಖ್ಯ ಅತಿಥಿಗಳಾಗಿ ಸತ್ತಾರ್ ಪೈಚಾರ್ ಭಾಗವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಬಶೀರ್ ಆರ್ ಬಿ. ಹಾಗೂ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ವಾಚಿಸಿದರು.ನಂತರ
ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Advertisement

ನೂತನ ಸಮಿತಿ :

ಗೌರವಾಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಎ ಕುಂಞಪಳ್ಳಿ ಇವರನ್ನು ಮಹಾಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬೂಸಾಲಿ ಪೈಚಾರ್ , ಉಪಾಧ್ಯಕ್ಷರಾಗಿ ಅಶ್ರಫ್ ಅಚ್ಚಪ್ಪು‌, ಪ್ರಧಾನ ಕಾರ್ಯದರ್ಶಿಯಾಗಿ ಮುಜೀಬ್ ಪೈಚಾರ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಲತೀಫ್ ಟಿ ಎ ಹಾಗೂ ಆರ್ಷದ್ ಪ್ರಗತಿ ಕೋಶಾಧಿಕಾರಿಯಾಗಿ ಸೆಮೀರ್ ಟಿ ಎ. ಸದಸ್ಯರುಗಳಾಗಿ  ಬಶೀರ್ ಆರ್ ಬಿ, ಲತೀಫ್ ಕರಿಕೆ, ರಿಫಾಯಿ ಎಸ್ ಎ , ನಾಸೀರ್ ಕೆ ಪಿ., ಆರ್ಷದ್ , ಸೆಮೀರ್ ಶಾಂತಿನಗರ, ಪಾಝೀಲ್ ಪಳ್ಳು,  ಸೆರೀಕ್ ಪೈಚಾರ್ ಇವರನ್ನು ಅಯ್ಕೆ ಮಾಡಲಾಯಿತು.

Advertisement

ಬಶೀರ್ ಆರ್ ಸ್ವಾಗತಿಸಿ ಮುಜೀಬ್ ಪೈಚಾರ್ ವಂದಿಸಿದರು.

 

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…

14 hours ago

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…

14 hours ago