ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ಇದರ ಮಹಾಸಭೆ ಭಾನುವಾರ ಸಂಜೆ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು
ರಿಫಾಯಿ ಎಸ್ ಎ ವಹಿಸಿದ್ದರು.
ಮಹಾಸಭೆಯ ಉದ್ಘಾಟನೆಯನ್ನು ಹಿರಿಯ ನ್ಯಾಯವಾದಿಗಳಾದ ಎ ಕುಂಞಪಳ್ಳಿ ಅವರು ನೇರವೇರಿಸಿದರು. ಮುಖ್ಯ ಅತಿಥಿಗಳಾಗಿ ಸತ್ತಾರ್ ಪೈಚಾರ್ ಭಾಗವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಬಶೀರ್ ಆರ್ ಬಿ. ಹಾಗೂ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ವಾಚಿಸಿದರು.ನಂತರ
ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ನೂತನ ಸಮಿತಿ :
ಗೌರವಾಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಎ ಕುಂಞಪಳ್ಳಿ ಇವರನ್ನು ಮಹಾಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬೂಸಾಲಿ ಪೈಚಾರ್ , ಉಪಾಧ್ಯಕ್ಷರಾಗಿ ಅಶ್ರಫ್ ಅಚ್ಚಪ್ಪು, ಪ್ರಧಾನ ಕಾರ್ಯದರ್ಶಿಯಾಗಿ ಮುಜೀಬ್ ಪೈಚಾರ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಲತೀಫ್ ಟಿ ಎ ಹಾಗೂ ಆರ್ಷದ್ ಪ್ರಗತಿ ಕೋಶಾಧಿಕಾರಿಯಾಗಿ ಸೆಮೀರ್ ಟಿ ಎ. ಸದಸ್ಯರುಗಳಾಗಿ ಬಶೀರ್ ಆರ್ ಬಿ, ಲತೀಫ್ ಕರಿಕೆ, ರಿಫಾಯಿ ಎಸ್ ಎ , ನಾಸೀರ್ ಕೆ ಪಿ., ಆರ್ಷದ್ , ಸೆಮೀರ್ ಶಾಂತಿನಗರ, ಪಾಝೀಲ್ ಪಳ್ಳು, ಸೆರೀಕ್ ಪೈಚಾರ್ ಇವರನ್ನು ಅಯ್ಕೆ ಮಾಡಲಾಯಿತು.
ಬಶೀರ್ ಆರ್ ಸ್ವಾಗತಿಸಿ ಮುಜೀಬ್ ಪೈಚಾರ್ ವಂದಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…