ಪೈಲಾರು: ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ ಪ್ರಥಮ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಕ್ಕೆ.ಸ.ಹಿ.ಪ್ರಾ.ಶಾಲೆ ಪೈಲಾರಿನಲ್ಲಿ ಚಾಲನೆ ನೀಡಲಾಯಿತು.
ಪೈಲಾರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾದ ಕೃಷ್ಣಪ್ರಸಾದ್ ಮಾಡಬಾಕಿಲು ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಕ್ಕೆಚಾಲನೆ ನೀಡಿದರು. ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಲಾ ಪರಿಸರದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಂಘದ ನಿರ್ದೇಶಕ ರಾದ ನಾರಾಯಣ ಕಂಜರ್ಪಣೆ ಸ್ವಾಗತಿಸಿ ಶ್ರವಣ್ ಕೋಡ್ತುಗುಳಿ ಧನ್ಯವಾದಗೈದರು. ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಕಾರ್ಯಕ್ರಮ ನಿರೂಪಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…