ಪೈಲಾರು: ಪೈಲಾರಿನ ಫೆಂಡ್ಸ್ ಕ್ಲಬ್ ವತಿಯಿಂದ ಪ್ರಥಮ ಹಂತದ ವೃಕ್ಷಾರೋಹಣ ಕಾರ್ಯಕ್ರಮಕ್ಕೆ ಇಲ್ಲಿನ ಸಹಿಪ್ರಾ ಶಾಲೆಯಲ್ಲಿ ಚಾಲನೆ ನೀಡಲಾಯಿತು.
ಪೈಲಾರು ಶಾಲಾ ಅಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೃಷ್ಣಪ್ರಸಾದ್ ಮಾಡಬಾಕಿಲು ಗಿಡ ನೆಡುವುದರ ಮೂಲಕ ವೃಕ್ಷಾರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಪರಿಸರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂಘದ ನಿರ್ದೇಶಕ ನಾರಾಯಣ ಕಂಜರ್ಪಣೆ ಸ್ವಾಗತಿಸಿ, ಶ್ರವಣ್ ಕೋಡ್ತುಗುಳಿ ವಂದಿಸಿದರು. ಕಾರ್ಯದರ್ಶಿ ಮನೋಜ್ಞಾ ಕೋಡ್ತುಗುಳಿ ಕಾರ್ಯಕ್ರಮ ನಿರೂಪಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…