ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ವತಿಯಿಂದ ರಕ್ಷಾ ಬಂಧನ ಉತ್ಸವ ನಡೆಯಿತು.
ದಿನದ ಇಪತ್ತನಾಲ್ಕು ಗಂಟೆ ವಾರದ ಏಳು ದಿನ ಕಾನೂನು ಸುವ್ಯವಸ್ಥೆ ಕಾಪಾಡುವ ಆರಕ್ಷಕರಿಗೆ ರಕ್ಷೆಯನ್ನು ಕಟ್ಟುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸುಳ್ಯ ಪೋಲಿಸ್ ಠಾಣೆಯ ಹಿರಿಯ ಮತ್ತು ಕಿರಿಯ ಪೋಲಿಸ್ ಸಿಬ್ಬಂದಿಗಳು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ನಗರ ಸಹಕಾರ್ಯದರ್ಶಿ ರಕ್ಷಿತ್ ಶೀರಡ್ಕ,ಕೆ ವಿ ಜಿ ತಾಂತ್ರಿಕ ವಿದ್ಯಾಲಯ ಎಬಿವಿಪಿ ಘಟಕದ ಅಧ್ಯಕ್ಷ ಸುಜಿತ್ ಕುಮಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…