ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ವತಿಯಿಂದ ರಕ್ಷಾ ಬಂಧನ ಉತ್ಸವ ನಡೆಯಿತು.
ದಿನದ ಇಪತ್ತನಾಲ್ಕು ಗಂಟೆ ವಾರದ ಏಳು ದಿನ ಕಾನೂನು ಸುವ್ಯವಸ್ಥೆ ಕಾಪಾಡುವ ಆರಕ್ಷಕರಿಗೆ ರಕ್ಷೆಯನ್ನು ಕಟ್ಟುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸುಳ್ಯ ಪೋಲಿಸ್ ಠಾಣೆಯ ಹಿರಿಯ ಮತ್ತು ಕಿರಿಯ ಪೋಲಿಸ್ ಸಿಬ್ಬಂದಿಗಳು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ನಗರ ಸಹಕಾರ್ಯದರ್ಶಿ ರಕ್ಷಿತ್ ಶೀರಡ್ಕ,ಕೆ ವಿ ಜಿ ತಾಂತ್ರಿಕ ವಿದ್ಯಾಲಯ ಎಬಿವಿಪಿ ಘಟಕದ ಅಧ್ಯಕ್ಷ ಸುಜಿತ್ ಕುಮಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…