ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ವತಿಯಿಂದ ರಕ್ಷಾ ಬಂಧನ ಉತ್ಸವ ನಡೆಯಿತು.
ದಿನದ ಇಪತ್ತನಾಲ್ಕು ಗಂಟೆ ವಾರದ ಏಳು ದಿನ ಕಾನೂನು ಸುವ್ಯವಸ್ಥೆ ಕಾಪಾಡುವ ಆರಕ್ಷಕರಿಗೆ ರಕ್ಷೆಯನ್ನು ಕಟ್ಟುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸುಳ್ಯ ಪೋಲಿಸ್ ಠಾಣೆಯ ಹಿರಿಯ ಮತ್ತು ಕಿರಿಯ ಪೋಲಿಸ್ ಸಿಬ್ಬಂದಿಗಳು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ನಗರ ಸಹಕಾರ್ಯದರ್ಶಿ ರಕ್ಷಿತ್ ಶೀರಡ್ಕ,ಕೆ ವಿ ಜಿ ತಾಂತ್ರಿಕ ವಿದ್ಯಾಲಯ ಎಬಿವಿಪಿ ಘಟಕದ ಅಧ್ಯಕ್ಷ ಸುಜಿತ್ ಕುಮಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…