ಸುಳ್ಯ: ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಜನರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಲು ಬಿಜೆಪಿ ವತಿಯಿಂದ ಜನ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೌರತ್ವ ಕಾಯಿದೆ ಕುರಿತು ಜಾಗೃತಿ ಮೂಡಿಸಲು ಕಾರ್ಯಾಗಾರ, ಸಹಿಸಂಗ್ರಹ, ಕರ ಪತ್ರ ಹಂಚುವ ಕಾರ್ಯಕ್ರಮ, ಸಂವಾದ, ಚರ್ಚೆಗಳು, ಮಿಸ್ಡ್ ಕಾಲ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel