ಸುಳ್ಯ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೊಂದಣಿಯು ಕೇಂದ್ರ ಸರಕಾರದ ಜನ ವಿರೋಧಿ ನೀತಿಯಾಗಿದ್ದು ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು.
ಕಾಂಗ್ರೆಸ್ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಸುಳ್ಯ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಿ.ಕೆ.ಹಮೀದ್, ಪ್ರಮುಖರಾದ ರಾಜೀವಿ ಆರ್ ರೈ, ಬೀರಾ ಮೊಯ್ದೀನ್, ಶರೀಪ್ ಕಂಠಿ, ನಂದರಾಜ ಸಂಕೇಶ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಅಬ್ದುಲ್ ಮಜೀದ್, ಸುರೇಶ್ ಅಮೈ, ಭವಾನಿಶಂಕರ ಕಲ್ಮಡ್ಕ, ಪ್ರವೀಣಾ ಮರುವಂಜ, ಮೋಹಿನಿ ಪೆಲ್ತಡ್ಕ, ತಿರುಮಲೇಶ್ವರಿ ಅರ್ಭಡ್ಕ, ಡೇವಿಡ್ ಧೀರಾ ಕ್ರಾಸ್ತಾ, ಬಾಲಕೃಷ್ಣ ಭಟ್, ಆನಂದ ಬೆಳ್ಳಾರೆ, ಓವಿನ್ ಪಿಂಟೋ, ರಫೀಕ್ ಪಡು, ಪಿ.ಎಸ್.ಗಂಗಾಧರ, ಪಿ.ಎ.ಮಹಮ್ಮದ್, ಶಾಫಿ ಕುತ್ತಮೊಟ್ಟೆ, ಮೂಸಾ ಕುಂಞಿ ಪೈಂಬೆಚ್ಚಾಲ್, ಯೂಸೂಫ್ ಅಂಜಿಕಾರ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…