ಸುಳ್ಯ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೊಂದಣಿಯು ಕೇಂದ್ರ ಸರಕಾರದ ಜನ ವಿರೋಧಿ ನೀತಿಯಾಗಿದ್ದು ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು.
ಕಾಂಗ್ರೆಸ್ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಸುಳ್ಯ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಿ.ಕೆ.ಹಮೀದ್, ಪ್ರಮುಖರಾದ ರಾಜೀವಿ ಆರ್ ರೈ, ಬೀರಾ ಮೊಯ್ದೀನ್, ಶರೀಪ್ ಕಂಠಿ, ನಂದರಾಜ ಸಂಕೇಶ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಅಬ್ದುಲ್ ಮಜೀದ್, ಸುರೇಶ್ ಅಮೈ, ಭವಾನಿಶಂಕರ ಕಲ್ಮಡ್ಕ, ಪ್ರವೀಣಾ ಮರುವಂಜ, ಮೋಹಿನಿ ಪೆಲ್ತಡ್ಕ, ತಿರುಮಲೇಶ್ವರಿ ಅರ್ಭಡ್ಕ, ಡೇವಿಡ್ ಧೀರಾ ಕ್ರಾಸ್ತಾ, ಬಾಲಕೃಷ್ಣ ಭಟ್, ಆನಂದ ಬೆಳ್ಳಾರೆ, ಓವಿನ್ ಪಿಂಟೋ, ರಫೀಕ್ ಪಡು, ಪಿ.ಎಸ್.ಗಂಗಾಧರ, ಪಿ.ಎ.ಮಹಮ್ಮದ್, ಶಾಫಿ ಕುತ್ತಮೊಟ್ಟೆ, ಮೂಸಾ ಕುಂಞಿ ಪೈಂಬೆಚ್ಚಾಲ್, ಯೂಸೂಫ್ ಅಂಜಿಕಾರ್ ಮತ್ತಿತರರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…