ಸುಳ್ಯ: ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆಯ ಪರಿಹಾರ ಕುರಿತು ಚರ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರಂಭಗೊಂಡಿದೆ.
ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಜಿ.ಪಂ.ಸದಸ್ಯರಾದ ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಸದಾಶಿವ, ಸಂತೋಷ್ ಜಾಕೆ, ಭಾಗೀರಥಿ ಮುರುಳ್ಯ, ಶಾಫಿ ಕುತ್ತಮೊಟ್ಟೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…