Advertisement
ಸುದ್ದಿಗಳು

ಪ್ರತಿಭಾ ಕಾರಂಜಿ : ಚೆನ್ನಾವರ ಕಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ

Share

ಸವಣೂರು : ತಿಂಗಳಾಡಿ ಸ.ಉ. ಹಿ.ಪ್ರಾ.ಶಾಲೆಯಲ್ಲಿ ನಡೆದ ಕೆಯ್ಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಚೆನ್ನಾವರ ಕಿ.ಪ್ರಾ.ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಪ್ರತಿಭಾ ಕರಂಜಿ ಸ್ಪರ್ಧೆಯ ಕಿರಿಯರ ವಿಭಾಗದದಲ್ಲಿ ಬಹುಮಾನ ವಿಜೇತರ ವಿವರ:

ತಮಿಳು ಕಂಠಪಾಠದಲ್ಲಿ ಪಾತಿಮತ್ ಸಫಾ,ಭಕ್ತಿಗೀತೆಯಲ್ಲಿ ಪ್ರೇಕ್ಷಿತಾ ,ಅಭಿನಯ ಗೀತೆಯಲ್ಲಿ ಯಕ್ಷಿತಾ,ರಸಪ್ರಶ್ನೆ ಗುಂಪು ಸ್ಪರ್ಧೆಯಲ್ಲಿ ಆಯಿಷತ್ ನಾಝಿಯಾ,ಆಯಿಷತುಲ್ ಜಂಶೀರಾ,ಫಾತಿಮತ್ ಸಫಾ,ಆಯಿಷತುಲ್ ಹುದಾ,ಫಾತಿಮತ್ ಸೈಮಾ,ಮಹಮ್ಮದ್ ಅಮೀರ್,ದೇಶಭಕ್ತಿಗೀತೆಯಲ್ಲಿ ಪ್ರೇಕ್ಷಿತಾ,ಅಸ್‍ಲಹತ್,ಫಾತಿಮತ್ ಆತಿಫಾ,ಫಾತಿಮತ್ ಸಫಾ,ಆಯಿಷತುಲ್ ಹುದಾ,ಫಾತಿಮತ್ ಸೈಮ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಲಘು ಸಂಗೀತದಲ್ಲಿ ಪ್ರೇಕ್ಷಿತಾ ,ತೆಲುಗು ಕಂಠಪಾಠ ಅಸ್‍ಲಹತ್,ಮರಾಠಿ ಕಂಠಪಾಠ ಮಹಮ್ಮದ್ ಆಮೀರ್,ಕೋಲಾ ಟ ಗುಂಪು ಸರ್ಧೆಯಲ್ಲಿ ಮಹಮ್ಮದ್ ಆಮೀರ್,ಮಹಮ್ಮದ್ ಝಿಯಾದ್,ಫಾತಿಮತ್ ಸೈಮಾ,ಆಯಿಷತುಲ್ ನಾಝಿಯಾ, ಅಸ್‍ಲಹತ್,ಆಯಿಷತ್ ಹುದಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡ ಕಂಠಪಾಠದಲ್ಲಿ ಆಯಿಷತುಲ್ ನಾಝಿಯಾ ,ಕೊಂಕಣಿ ಕಂಠಪಾಠ ಅಬೀಲ್, ಕ್ಲೇ ಮಾಡಲಿಂಗ್ ನಿತಿನ್,ಆಶುಭಾಷಣ ಮಹಮ್ಮದ್ ಝಿಯಾದ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಹಿರಿಯರ ವಿಭಾಗದಲ್ಲಿ ಅಭಿನಯ ಗೀತೆಯಲ್ಲಿ ಪ್ರಜ್ಜನ್ ,ದೇಶಭಕ್ತಿ ಗೀತೆ ಗುಂಪು ಸ್ಪರ್ಧೆಯಲ್ಲಿ ಫಾತಿಮತ್ ಅಷ್ಪಾನ,ಫಾತಿಮತ್ ಅಲಿಯಾ,ಮಹಮ್ಮದ್ ಸಹದ್,ರೋಹಿತ್,ಪ್ರಜ್ಜನ್ ,ಅಹ್ಮದ್ ಫಾಯಿಝ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಶಾಲಾ ಮುಖ್ಯಗುರು ಶಾಂತಾ ಕುಮಾರಿ ಎನ್ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶ್ವೇತಾ,ರಂಝೀನಾ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಶಾಲಾಭಿವೃದ್ದಿ ಸಮಿತಿ,ಹಿರಿಯ ವಿದ್ಯಾರ್ಥಿ ಸಂಘ,ಅಭ್ಯುದಯ ಯುವಕ ಮಂಡಲ ಅಭಿನಂದಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

7 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

8 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

11 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

15 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

15 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago