Advertisement
ಸುದ್ದಿಗಳು

ಪ್ರತಿಭಾ ಕಾರಂಜಿ : ಚೆನ್ನಾವರ ಕಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ

Share

ಸವಣೂರು : ತಿಂಗಳಾಡಿ ಸ.ಉ. ಹಿ.ಪ್ರಾ.ಶಾಲೆಯಲ್ಲಿ ನಡೆದ ಕೆಯ್ಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಚೆನ್ನಾವರ ಕಿ.ಪ್ರಾ.ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಪ್ರತಿಭಾ ಕರಂಜಿ ಸ್ಪರ್ಧೆಯ ಕಿರಿಯರ ವಿಭಾಗದದಲ್ಲಿ ಬಹುಮಾನ ವಿಜೇತರ ವಿವರ:

ತಮಿಳು ಕಂಠಪಾಠದಲ್ಲಿ ಪಾತಿಮತ್ ಸಫಾ,ಭಕ್ತಿಗೀತೆಯಲ್ಲಿ ಪ್ರೇಕ್ಷಿತಾ ,ಅಭಿನಯ ಗೀತೆಯಲ್ಲಿ ಯಕ್ಷಿತಾ,ರಸಪ್ರಶ್ನೆ ಗುಂಪು ಸ್ಪರ್ಧೆಯಲ್ಲಿ ಆಯಿಷತ್ ನಾಝಿಯಾ,ಆಯಿಷತುಲ್ ಜಂಶೀರಾ,ಫಾತಿಮತ್ ಸಫಾ,ಆಯಿಷತುಲ್ ಹುದಾ,ಫಾತಿಮತ್ ಸೈಮಾ,ಮಹಮ್ಮದ್ ಅಮೀರ್,ದೇಶಭಕ್ತಿಗೀತೆಯಲ್ಲಿ ಪ್ರೇಕ್ಷಿತಾ,ಅಸ್‍ಲಹತ್,ಫಾತಿಮತ್ ಆತಿಫಾ,ಫಾತಿಮತ್ ಸಫಾ,ಆಯಿಷತುಲ್ ಹುದಾ,ಫಾತಿಮತ್ ಸೈಮ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಲಘು ಸಂಗೀತದಲ್ಲಿ ಪ್ರೇಕ್ಷಿತಾ ,ತೆಲುಗು ಕಂಠಪಾಠ ಅಸ್‍ಲಹತ್,ಮರಾಠಿ ಕಂಠಪಾಠ ಮಹಮ್ಮದ್ ಆಮೀರ್,ಕೋಲಾ ಟ ಗುಂಪು ಸರ್ಧೆಯಲ್ಲಿ ಮಹಮ್ಮದ್ ಆಮೀರ್,ಮಹಮ್ಮದ್ ಝಿಯಾದ್,ಫಾತಿಮತ್ ಸೈಮಾ,ಆಯಿಷತುಲ್ ನಾಝಿಯಾ, ಅಸ್‍ಲಹತ್,ಆಯಿಷತ್ ಹುದಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡ ಕಂಠಪಾಠದಲ್ಲಿ ಆಯಿಷತುಲ್ ನಾಝಿಯಾ ,ಕೊಂಕಣಿ ಕಂಠಪಾಠ ಅಬೀಲ್, ಕ್ಲೇ ಮಾಡಲಿಂಗ್ ನಿತಿನ್,ಆಶುಭಾಷಣ ಮಹಮ್ಮದ್ ಝಿಯಾದ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಹಿರಿಯರ ವಿಭಾಗದಲ್ಲಿ ಅಭಿನಯ ಗೀತೆಯಲ್ಲಿ ಪ್ರಜ್ಜನ್ ,ದೇಶಭಕ್ತಿ ಗೀತೆ ಗುಂಪು ಸ್ಪರ್ಧೆಯಲ್ಲಿ ಫಾತಿಮತ್ ಅಷ್ಪಾನ,ಫಾತಿಮತ್ ಅಲಿಯಾ,ಮಹಮ್ಮದ್ ಸಹದ್,ರೋಹಿತ್,ಪ್ರಜ್ಜನ್ ,ಅಹ್ಮದ್ ಫಾಯಿಝ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಶಾಲಾ ಮುಖ್ಯಗುರು ಶಾಂತಾ ಕುಮಾರಿ ಎನ್ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶ್ವೇತಾ,ರಂಝೀನಾ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಶಾಲಾಭಿವೃದ್ದಿ ಸಮಿತಿ,ಹಿರಿಯ ವಿದ್ಯಾರ್ಥಿ ಸಂಘ,ಅಭ್ಯುದಯ ಯುವಕ ಮಂಡಲ ಅಭಿನಂದಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

2 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

3 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

3 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

16 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

24 hours ago