Advertisement
ಸುದ್ದಿಗಳು

ಪ್ರತಿಭಾ ಕಾರಂಜಿ : ಚೆನ್ನಾವರ ಕಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ

Share

ಸವಣೂರು : ತಿಂಗಳಾಡಿ ಸ.ಉ. ಹಿ.ಪ್ರಾ.ಶಾಲೆಯಲ್ಲಿ ನಡೆದ ಕೆಯ್ಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಚೆನ್ನಾವರ ಕಿ.ಪ್ರಾ.ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

Advertisement
Advertisement

ಪ್ರತಿಭಾ ಕರಂಜಿ ಸ್ಪರ್ಧೆಯ ಕಿರಿಯರ ವಿಭಾಗದದಲ್ಲಿ ಬಹುಮಾನ ವಿಜೇತರ ವಿವರ:

Advertisement

ತಮಿಳು ಕಂಠಪಾಠದಲ್ಲಿ ಪಾತಿಮತ್ ಸಫಾ,ಭಕ್ತಿಗೀತೆಯಲ್ಲಿ ಪ್ರೇಕ್ಷಿತಾ ,ಅಭಿನಯ ಗೀತೆಯಲ್ಲಿ ಯಕ್ಷಿತಾ,ರಸಪ್ರಶ್ನೆ ಗುಂಪು ಸ್ಪರ್ಧೆಯಲ್ಲಿ ಆಯಿಷತ್ ನಾಝಿಯಾ,ಆಯಿಷತುಲ್ ಜಂಶೀರಾ,ಫಾತಿಮತ್ ಸಫಾ,ಆಯಿಷತುಲ್ ಹುದಾ,ಫಾತಿಮತ್ ಸೈಮಾ,ಮಹಮ್ಮದ್ ಅಮೀರ್,ದೇಶಭಕ್ತಿಗೀತೆಯಲ್ಲಿ ಪ್ರೇಕ್ಷಿತಾ,ಅಸ್‍ಲಹತ್,ಫಾತಿಮತ್ ಆತಿಫಾ,ಫಾತಿಮತ್ ಸಫಾ,ಆಯಿಷತುಲ್ ಹುದಾ,ಫಾತಿಮತ್ ಸೈಮ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಲಘು ಸಂಗೀತದಲ್ಲಿ ಪ್ರೇಕ್ಷಿತಾ ,ತೆಲುಗು ಕಂಠಪಾಠ ಅಸ್‍ಲಹತ್,ಮರಾಠಿ ಕಂಠಪಾಠ ಮಹಮ್ಮದ್ ಆಮೀರ್,ಕೋಲಾ ಟ ಗುಂಪು ಸರ್ಧೆಯಲ್ಲಿ ಮಹಮ್ಮದ್ ಆಮೀರ್,ಮಹಮ್ಮದ್ ಝಿಯಾದ್,ಫಾತಿಮತ್ ಸೈಮಾ,ಆಯಿಷತುಲ್ ನಾಝಿಯಾ, ಅಸ್‍ಲಹತ್,ಆಯಿಷತ್ ಹುದಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Advertisement

ಕನ್ನಡ ಕಂಠಪಾಠದಲ್ಲಿ ಆಯಿಷತುಲ್ ನಾಝಿಯಾ ,ಕೊಂಕಣಿ ಕಂಠಪಾಠ ಅಬೀಲ್, ಕ್ಲೇ ಮಾಡಲಿಂಗ್ ನಿತಿನ್,ಆಶುಭಾಷಣ ಮಹಮ್ಮದ್ ಝಿಯಾದ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಹಿರಿಯರ ವಿಭಾಗದಲ್ಲಿ ಅಭಿನಯ ಗೀತೆಯಲ್ಲಿ ಪ್ರಜ್ಜನ್ ,ದೇಶಭಕ್ತಿ ಗೀತೆ ಗುಂಪು ಸ್ಪರ್ಧೆಯಲ್ಲಿ ಫಾತಿಮತ್ ಅಷ್ಪಾನ,ಫಾತಿಮತ್ ಅಲಿಯಾ,ಮಹಮ್ಮದ್ ಸಹದ್,ರೋಹಿತ್,ಪ್ರಜ್ಜನ್ ,ಅಹ್ಮದ್ ಫಾಯಿಝ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

Advertisement

ಶಾಲಾ ಮುಖ್ಯಗುರು ಶಾಂತಾ ಕುಮಾರಿ ಎನ್ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶ್ವೇತಾ,ರಂಝೀನಾ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಶಾಲಾಭಿವೃದ್ದಿ ಸಮಿತಿ,ಹಿರಿಯ ವಿದ್ಯಾರ್ಥಿ ಸಂಘ,ಅಭ್ಯುದಯ ಯುವಕ ಮಂಡಲ ಅಭಿನಂದಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವಕ್ಕೇ ಅಮೃತ – ಜೀವಾಮೃತ : ಗಿಡ/ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚುತ್ತೆ..

ಈ ವಿಡಿಯೋ ನೋಡಿ. ಸುಡುಮಣ್ಣೂ ಆಯ್ತು, ಕಸಗಳ ವಿಲೇವಾರಿಯೂ ಆಯ್ತು ಎಂದು ತೋಟದ…

4 hours ago

ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |

ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…

4 hours ago

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |

ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…

5 hours ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ | ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ |

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

5 hours ago

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…

5 hours ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

8 hours ago