ಸುಳ್ಯ: ತನ್ನ ವಾರ್ಡ್ ನ ಪ್ರತಿ ಮನೆಗೂ ಲಡ್ಡು ಹಂಚಿ ಗೆಲುವಿನ ಸಿಹಿ ಸಂಭ್ರಮವನ್ನು ಹಂಚಿದ್ದಾರೆ ನ.ಪಂ.ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ಉಮ್ಮರ್.
ಶುಕ್ರವಾರ ತನ್ನ ಬೆಂಬಲಿಗರೊಂದಿಗೆ ವಾರ್ಡ್ ನ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಮ್ಮರ್ ಮನೆ ಮಂದಿಗೆ ಸಿಹಿ ತಿಂಡಿ ನೀಡಿದರು. ಕೆಲವು ಮನೆಗಳಲ್ಲಿ ನೂತನ ಸದಸ್ಯರನ್ನು ಜನತೆ ಹೂ ಹಾರ ಹಾಕಿ ಸ್ವಾಗತಿಸಿದರು. ವಾರ್ಡ್ ನ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುವಂತೆ ಹಿರಿಯರು ಆಶಯ ವ್ಯಕ್ತಪಡಿಸಿದರು.
ನ.ಪಂ.ಚುನಾವಣೆಯಲ್ಲಿ ಅತ್ಯಂತ ಪೈಪೋಟಿ ನಡೆದ ಬೋರುಗುಡ್ಡೆ ವಾರ್ಡ್ ನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಉಮ್ಮರ್ ಜಯಗಳಿಸಿದ್ದರು. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷದಿಂದ ದೂರ ಸರಿದು ಪಕ್ಷೇತರನಾಗಿ ಸ್ಪರ್ಧಿಸಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…