ಸುಳ್ಯ: ತನ್ನ ವಾರ್ಡ್ ನ ಪ್ರತಿ ಮನೆಗೂ ಲಡ್ಡು ಹಂಚಿ ಗೆಲುವಿನ ಸಿಹಿ ಸಂಭ್ರಮವನ್ನು ಹಂಚಿದ್ದಾರೆ ನ.ಪಂ.ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ಉಮ್ಮರ್.
ಶುಕ್ರವಾರ ತನ್ನ ಬೆಂಬಲಿಗರೊಂದಿಗೆ ವಾರ್ಡ್ ನ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಮ್ಮರ್ ಮನೆ ಮಂದಿಗೆ ಸಿಹಿ ತಿಂಡಿ ನೀಡಿದರು. ಕೆಲವು ಮನೆಗಳಲ್ಲಿ ನೂತನ ಸದಸ್ಯರನ್ನು ಜನತೆ ಹೂ ಹಾರ ಹಾಕಿ ಸ್ವಾಗತಿಸಿದರು. ವಾರ್ಡ್ ನ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುವಂತೆ ಹಿರಿಯರು ಆಶಯ ವ್ಯಕ್ತಪಡಿಸಿದರು.
ನ.ಪಂ.ಚುನಾವಣೆಯಲ್ಲಿ ಅತ್ಯಂತ ಪೈಪೋಟಿ ನಡೆದ ಬೋರುಗುಡ್ಡೆ ವಾರ್ಡ್ ನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಉಮ್ಮರ್ ಜಯಗಳಿಸಿದ್ದರು. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷದಿಂದ ದೂರ ಸರಿದು ಪಕ್ಷೇತರನಾಗಿ ಸ್ಪರ್ಧಿಸಿದ್ದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…