ಸುಳ್ಯ: ತನ್ನ ವಾರ್ಡ್ ನ ಪ್ರತಿ ಮನೆಗೂ ಲಡ್ಡು ಹಂಚಿ ಗೆಲುವಿನ ಸಿಹಿ ಸಂಭ್ರಮವನ್ನು ಹಂಚಿದ್ದಾರೆ ನ.ಪಂ.ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ಉಮ್ಮರ್.
ಶುಕ್ರವಾರ ತನ್ನ ಬೆಂಬಲಿಗರೊಂದಿಗೆ ವಾರ್ಡ್ ನ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಮ್ಮರ್ ಮನೆ ಮಂದಿಗೆ ಸಿಹಿ ತಿಂಡಿ ನೀಡಿದರು. ಕೆಲವು ಮನೆಗಳಲ್ಲಿ ನೂತನ ಸದಸ್ಯರನ್ನು ಜನತೆ ಹೂ ಹಾರ ಹಾಕಿ ಸ್ವಾಗತಿಸಿದರು. ವಾರ್ಡ್ ನ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುವಂತೆ ಹಿರಿಯರು ಆಶಯ ವ್ಯಕ್ತಪಡಿಸಿದರು.
ನ.ಪಂ.ಚುನಾವಣೆಯಲ್ಲಿ ಅತ್ಯಂತ ಪೈಪೋಟಿ ನಡೆದ ಬೋರುಗುಡ್ಡೆ ವಾರ್ಡ್ ನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಉಮ್ಮರ್ ಜಯಗಳಿಸಿದ್ದರು. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷದಿಂದ ದೂರ ಸರಿದು ಪಕ್ಷೇತರನಾಗಿ ಸ್ಪರ್ಧಿಸಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…