Advertisement
ಸುದ್ದಿಗಳು

ಪ್ರತೀ ಮದ್ರಸಗಳಲ್ಲೂ ಮಕ್ಕಳ ರಕ್ಷಣಾ ಸಮಿತಿ ರೂಪಗೊಳ್ಳಲಿ

Share

ಸುಳ್ಯ: ಸುನ್ನೀ ಮಾನೇಜ್ ಮಂಟ್ ಎಸೋಸಿಯೇಶನ್ ಎಸ್ ಎಂ ಎ ಸುಳ್ಯ ರಿಜೀನಲ್ ಇದರ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಅವರ ಅಧ್ಯಕ್ಷತೆಯಲ್ಲಿ ಗಾಂಧಿನಗರ ಮದ್ರಸ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ವಕ್ಫ್ ಸದಸ್ಯ ಹಾಜಿ ಮುಸ್ತಫ ಕೆ ಎಂ ಉದ್ಘಾಟಿಸಿದರು.ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು ಲೆಕ್ಕ ಪತ್ರ ಮಂಡಿಸಿ, ಮಜೀದ್ ಸುಣ್ಣಮೂಲೆ ವರದಿ ವಾಚಿಸಿದರು.ಎಸ್ ಎಂ ಎ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ಲ ಅಹ್ಸನಿ ಚುನಾವಣಾ ನಿಯಂತ್ರಿಸಿದರು.

ಎಸ್ ಎಂ ಎ ಬೆಳ್ಳಾರೆ ಝೋನ್ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ, ಬೈತಡ್ಕ ರಿಜಿನಲ್ ಕಾರ್ಯದರ್ಶಿ ಅಬ್ದುಲ್ ಲತೀಫ್ ಮುಸ್ಲಿಯಾರ್, ಕಡಬ ರಿಜಿನಲ್ ಅಧ್ಯಕ್ಷ ಅಬೂಬಕ್ಕರ್ ಮುಸ್ಲಿಯಾರ್ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.

ನೂತನ ಅಧ್ಯಕ್ಷರಾಗಿ ಮುಹಮ್ಮದ್ ಕುಂಞ್ಞಿ ಗೂನಡ್ಕ,ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಕೋಶಾಧಿಕಾರಿ ಮೊಯಿದು ಹಾಜಿ ಶಾಂತಿನಗರ, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರ್ (ಸಂಘಟನೆ) ಅಬ್ದುಲ್ ಹಮೀದ್ ಬೀಜಕೋಚ್ಚಿ (ಕ್ಷೇಮಕಾರ್ಯ) ಹಾಜಿ ಮುಸ್ತಫ ಕೆ ಎಂ ಜನತ (ಸಂಸ್ಥೆ ಮತ್ತು ವಕ್ಫ್) ಕಾರ್ಯದರ್ಶಿಗಳಾಗಿ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ, ಹಸೈನಾರ್ ಗುತ್ತಿಗಾರು, ಮುಹಮ್ಮದ್ ಸಖಾಫಿ ಮೊಗರ್ಪಣೆ, ನಿರ್ದೇಶಕರಾಗಿ ಜಿ ಎಸ್ ಮುಹಮ್ಮದ್ ಕುಂಞ್ಞಿ ಜೀರ್ಮುಖಿ, ಅಬೂಬಕ್ಕರ್ ಹಾಜಿ ಇರುವಂಬಳ್ಳ,ಕೆ ಎ ಅಬ್ದುಲ್ಲ ಜಾಲ್ಸೂರ್,ಉಸ್ಮಾನ್ ಪೈಂಬಚ್ಚಾಲ್, ಅಬೂಬಕ್ಕರ್ ಜಟ್ಟಿಪಳ್ಳ, ಮುಹಮ್ಮದ್ ಕುಂಞ್ಞಿ ಎಲಿಮಲೆ,ಹಾಜಿ ಐ ಇಸ್ಮಾಯೀಲ್ ಗಾಂಧಿನಗರ,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಅಬೂಬಕ್ಕರ್ ನಂಬರ್ ಮೂಲೆ,ಯೂಸುಫ್ ಹಾಜಿ ಬಿಳಿಯಾರು, ಪಿ ಎನ್ ಅಬೂಬಕ್ಕರ್ ಪೆರಾಜೆ,ಎ ಕೆ ಅಬ್ದುಲ್ ಮಜೀದ್ ಸುಣ್ಣಮೂಲೆ,ಪಿ ಕೆ ಇಬ್ರಾಹಿಂ ಪೈಚಾರು, ಇಬ್ರಾಹಿಂ ಸಖಾಫಿ ಪುಂಡೂರು, ನಿಝಾರ್ ಸಖಾಫಿ ಮುಡೂರು,ಬೀರಾನ್ ಹಾಜಿ ಇರುವಂಬಳ್ಳ, ಜಿ ಎಸ್ ಅಬ್ದುಲ್ಲ ಜೀರ್ಮುಖಿ ಇವರನ್ನು ಆಯ್ಕೆಗೊಳಿಸಲಾಯಿತು.

ಈ ಸಂಧರ್ಭ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಕಾರಣಕರ್ತ ಅದ್ಯಾಪಕರನ್ನೂ ಅಬಿನಂಧಿಸಲಾಯಿತು.ಪ್ರತೀ ಮದ್ರಸಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ಕಾರ್ಯರೂಪಕ್ಕೆ ತರಲು ಕರೆ ನೀಡಲಾಯಿತು.

ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ವಂಧಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

54 minutes ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

11 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

15 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

15 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

15 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

16 hours ago