ಸುದ್ದಿಗಳು

ಪ್ರತೀ ಮದ್ರಸಗಳಲ್ಲೂ ಮಕ್ಕಳ ರಕ್ಷಣಾ ಸಮಿತಿ ರೂಪಗೊಳ್ಳಲಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುನ್ನೀ ಮಾನೇಜ್ ಮಂಟ್ ಎಸೋಸಿಯೇಶನ್ ಎಸ್ ಎಂ ಎ ಸುಳ್ಯ ರಿಜೀನಲ್ ಇದರ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಅವರ ಅಧ್ಯಕ್ಷತೆಯಲ್ಲಿ ಗಾಂಧಿನಗರ ಮದ್ರಸ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಜಿಲ್ಲಾ ವಕ್ಫ್ ಸದಸ್ಯ ಹಾಜಿ ಮುಸ್ತಫ ಕೆ ಎಂ ಉದ್ಘಾಟಿಸಿದರು.ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು ಲೆಕ್ಕ ಪತ್ರ ಮಂಡಿಸಿ, ಮಜೀದ್ ಸುಣ್ಣಮೂಲೆ ವರದಿ ವಾಚಿಸಿದರು.ಎಸ್ ಎಂ ಎ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ಲ ಅಹ್ಸನಿ ಚುನಾವಣಾ ನಿಯಂತ್ರಿಸಿದರು.

ಎಸ್ ಎಂ ಎ ಬೆಳ್ಳಾರೆ ಝೋನ್ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ, ಬೈತಡ್ಕ ರಿಜಿನಲ್ ಕಾರ್ಯದರ್ಶಿ ಅಬ್ದುಲ್ ಲತೀಫ್ ಮುಸ್ಲಿಯಾರ್, ಕಡಬ ರಿಜಿನಲ್ ಅಧ್ಯಕ್ಷ ಅಬೂಬಕ್ಕರ್ ಮುಸ್ಲಿಯಾರ್ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.

ನೂತನ ಅಧ್ಯಕ್ಷರಾಗಿ ಮುಹಮ್ಮದ್ ಕುಂಞ್ಞಿ ಗೂನಡ್ಕ,ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಕೋಶಾಧಿಕಾರಿ ಮೊಯಿದು ಹಾಜಿ ಶಾಂತಿನಗರ, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರ್ (ಸಂಘಟನೆ) ಅಬ್ದುಲ್ ಹಮೀದ್ ಬೀಜಕೋಚ್ಚಿ (ಕ್ಷೇಮಕಾರ್ಯ) ಹಾಜಿ ಮುಸ್ತಫ ಕೆ ಎಂ ಜನತ (ಸಂಸ್ಥೆ ಮತ್ತು ವಕ್ಫ್) ಕಾರ್ಯದರ್ಶಿಗಳಾಗಿ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ, ಹಸೈನಾರ್ ಗುತ್ತಿಗಾರು, ಮುಹಮ್ಮದ್ ಸಖಾಫಿ ಮೊಗರ್ಪಣೆ, ನಿರ್ದೇಶಕರಾಗಿ ಜಿ ಎಸ್ ಮುಹಮ್ಮದ್ ಕುಂಞ್ಞಿ ಜೀರ್ಮುಖಿ, ಅಬೂಬಕ್ಕರ್ ಹಾಜಿ ಇರುವಂಬಳ್ಳ,ಕೆ ಎ ಅಬ್ದುಲ್ಲ ಜಾಲ್ಸೂರ್,ಉಸ್ಮಾನ್ ಪೈಂಬಚ್ಚಾಲ್, ಅಬೂಬಕ್ಕರ್ ಜಟ್ಟಿಪಳ್ಳ, ಮುಹಮ್ಮದ್ ಕುಂಞ್ಞಿ ಎಲಿಮಲೆ,ಹಾಜಿ ಐ ಇಸ್ಮಾಯೀಲ್ ಗಾಂಧಿನಗರ,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಅಬೂಬಕ್ಕರ್ ನಂಬರ್ ಮೂಲೆ,ಯೂಸುಫ್ ಹಾಜಿ ಬಿಳಿಯಾರು, ಪಿ ಎನ್ ಅಬೂಬಕ್ಕರ್ ಪೆರಾಜೆ,ಎ ಕೆ ಅಬ್ದುಲ್ ಮಜೀದ್ ಸುಣ್ಣಮೂಲೆ,ಪಿ ಕೆ ಇಬ್ರಾಹಿಂ ಪೈಚಾರು, ಇಬ್ರಾಹಿಂ ಸಖಾಫಿ ಪುಂಡೂರು, ನಿಝಾರ್ ಸಖಾಫಿ ಮುಡೂರು,ಬೀರಾನ್ ಹಾಜಿ ಇರುವಂಬಳ್ಳ, ಜಿ ಎಸ್ ಅಬ್ದುಲ್ಲ ಜೀರ್ಮುಖಿ ಇವರನ್ನು ಆಯ್ಕೆಗೊಳಿಸಲಾಯಿತು.

ಈ ಸಂಧರ್ಭ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಕಾರಣಕರ್ತ ಅದ್ಯಾಪಕರನ್ನೂ ಅಬಿನಂಧಿಸಲಾಯಿತು.ಪ್ರತೀ ಮದ್ರಸಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ಕಾರ್ಯರೂಪಕ್ಕೆ ತರಲು ಕರೆ ನೀಡಲಾಯಿತು.

Advertisement

ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ವಂಧಿಸಿದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

2 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

3 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

10 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

11 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

11 hours ago