Advertisement
ಸುದ್ದಿಗಳು

ಪ್ರತೀ ಮದ್ರಸಗಳಲ್ಲೂ ಮಕ್ಕಳ ರಕ್ಷಣಾ ಸಮಿತಿ ರೂಪಗೊಳ್ಳಲಿ

Share

ಸುಳ್ಯ: ಸುನ್ನೀ ಮಾನೇಜ್ ಮಂಟ್ ಎಸೋಸಿಯೇಶನ್ ಎಸ್ ಎಂ ಎ ಸುಳ್ಯ ರಿಜೀನಲ್ ಇದರ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಅವರ ಅಧ್ಯಕ್ಷತೆಯಲ್ಲಿ ಗಾಂಧಿನಗರ ಮದ್ರಸ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಜಿಲ್ಲಾ ವಕ್ಫ್ ಸದಸ್ಯ ಹಾಜಿ ಮುಸ್ತಫ ಕೆ ಎಂ ಉದ್ಘಾಟಿಸಿದರು.ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು ಲೆಕ್ಕ ಪತ್ರ ಮಂಡಿಸಿ, ಮಜೀದ್ ಸುಣ್ಣಮೂಲೆ ವರದಿ ವಾಚಿಸಿದರು.ಎಸ್ ಎಂ ಎ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ಲ ಅಹ್ಸನಿ ಚುನಾವಣಾ ನಿಯಂತ್ರಿಸಿದರು.

Advertisement

ಎಸ್ ಎಂ ಎ ಬೆಳ್ಳಾರೆ ಝೋನ್ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ, ಬೈತಡ್ಕ ರಿಜಿನಲ್ ಕಾರ್ಯದರ್ಶಿ ಅಬ್ದುಲ್ ಲತೀಫ್ ಮುಸ್ಲಿಯಾರ್, ಕಡಬ ರಿಜಿನಲ್ ಅಧ್ಯಕ್ಷ ಅಬೂಬಕ್ಕರ್ ಮುಸ್ಲಿಯಾರ್ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.

ನೂತನ ಅಧ್ಯಕ್ಷರಾಗಿ ಮುಹಮ್ಮದ್ ಕುಂಞ್ಞಿ ಗೂನಡ್ಕ,ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಕೋಶಾಧಿಕಾರಿ ಮೊಯಿದು ಹಾಜಿ ಶಾಂತಿನಗರ, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರ್ (ಸಂಘಟನೆ) ಅಬ್ದುಲ್ ಹಮೀದ್ ಬೀಜಕೋಚ್ಚಿ (ಕ್ಷೇಮಕಾರ್ಯ) ಹಾಜಿ ಮುಸ್ತಫ ಕೆ ಎಂ ಜನತ (ಸಂಸ್ಥೆ ಮತ್ತು ವಕ್ಫ್) ಕಾರ್ಯದರ್ಶಿಗಳಾಗಿ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ, ಹಸೈನಾರ್ ಗುತ್ತಿಗಾರು, ಮುಹಮ್ಮದ್ ಸಖಾಫಿ ಮೊಗರ್ಪಣೆ, ನಿರ್ದೇಶಕರಾಗಿ ಜಿ ಎಸ್ ಮುಹಮ್ಮದ್ ಕುಂಞ್ಞಿ ಜೀರ್ಮುಖಿ, ಅಬೂಬಕ್ಕರ್ ಹಾಜಿ ಇರುವಂಬಳ್ಳ,ಕೆ ಎ ಅಬ್ದುಲ್ಲ ಜಾಲ್ಸೂರ್,ಉಸ್ಮಾನ್ ಪೈಂಬಚ್ಚಾಲ್, ಅಬೂಬಕ್ಕರ್ ಜಟ್ಟಿಪಳ್ಳ, ಮುಹಮ್ಮದ್ ಕುಂಞ್ಞಿ ಎಲಿಮಲೆ,ಹಾಜಿ ಐ ಇಸ್ಮಾಯೀಲ್ ಗಾಂಧಿನಗರ,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಅಬೂಬಕ್ಕರ್ ನಂಬರ್ ಮೂಲೆ,ಯೂಸುಫ್ ಹಾಜಿ ಬಿಳಿಯಾರು, ಪಿ ಎನ್ ಅಬೂಬಕ್ಕರ್ ಪೆರಾಜೆ,ಎ ಕೆ ಅಬ್ದುಲ್ ಮಜೀದ್ ಸುಣ್ಣಮೂಲೆ,ಪಿ ಕೆ ಇಬ್ರಾಹಿಂ ಪೈಚಾರು, ಇಬ್ರಾಹಿಂ ಸಖಾಫಿ ಪುಂಡೂರು, ನಿಝಾರ್ ಸಖಾಫಿ ಮುಡೂರು,ಬೀರಾನ್ ಹಾಜಿ ಇರುವಂಬಳ್ಳ, ಜಿ ಎಸ್ ಅಬ್ದುಲ್ಲ ಜೀರ್ಮುಖಿ ಇವರನ್ನು ಆಯ್ಕೆಗೊಳಿಸಲಾಯಿತು.

Advertisement

ಈ ಸಂಧರ್ಭ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಕಾರಣಕರ್ತ ಅದ್ಯಾಪಕರನ್ನೂ ಅಬಿನಂಧಿಸಲಾಯಿತು.ಪ್ರತೀ ಮದ್ರಸಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ಕಾರ್ಯರೂಪಕ್ಕೆ ತರಲು ಕರೆ ನೀಡಲಾಯಿತು.

ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ವಂಧಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತೀಯ ಕೌಶಲ್ಯ ಮತ್ತು ಪ್ರತಿಭೆಯ ಪಾತ್ರವನ್ನು ಸಹ ಮರುಮೌಲ್ಯಮಾಪನ : ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

 ''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

34 seconds ago

ರಾಜ್ಯದ ಹಲವೆಡೆ ಮಳೆ ಅವಾಂತರ : ಬರದ ನೆಲಕ್ಕೆ ತಂಪೆರೆದ ವರುಣರಾಯ : ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣರಾಯ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

16 mins ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

25 mins ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

33 mins ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

43 mins ago

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

21 hours ago