Advertisement
ಸುದ್ದಿಗಳು

ಪ್ರತೀ ಮದ್ರಸಗಳಲ್ಲೂ ಮಕ್ಕಳ ರಕ್ಷಣಾ ಸಮಿತಿ ರೂಪಗೊಳ್ಳಲಿ

Share

ಸುಳ್ಯ: ಸುನ್ನೀ ಮಾನೇಜ್ ಮಂಟ್ ಎಸೋಸಿಯೇಶನ್ ಎಸ್ ಎಂ ಎ ಸುಳ್ಯ ರಿಜೀನಲ್ ಇದರ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಅವರ ಅಧ್ಯಕ್ಷತೆಯಲ್ಲಿ ಗಾಂಧಿನಗರ ಮದ್ರಸ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ವಕ್ಫ್ ಸದಸ್ಯ ಹಾಜಿ ಮುಸ್ತಫ ಕೆ ಎಂ ಉದ್ಘಾಟಿಸಿದರು.ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು ಲೆಕ್ಕ ಪತ್ರ ಮಂಡಿಸಿ, ಮಜೀದ್ ಸುಣ್ಣಮೂಲೆ ವರದಿ ವಾಚಿಸಿದರು.ಎಸ್ ಎಂ ಎ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ಲ ಅಹ್ಸನಿ ಚುನಾವಣಾ ನಿಯಂತ್ರಿಸಿದರು.

ಎಸ್ ಎಂ ಎ ಬೆಳ್ಳಾರೆ ಝೋನ್ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ, ಬೈತಡ್ಕ ರಿಜಿನಲ್ ಕಾರ್ಯದರ್ಶಿ ಅಬ್ದುಲ್ ಲತೀಫ್ ಮುಸ್ಲಿಯಾರ್, ಕಡಬ ರಿಜಿನಲ್ ಅಧ್ಯಕ್ಷ ಅಬೂಬಕ್ಕರ್ ಮುಸ್ಲಿಯಾರ್ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.

ನೂತನ ಅಧ್ಯಕ್ಷರಾಗಿ ಮುಹಮ್ಮದ್ ಕುಂಞ್ಞಿ ಗೂನಡ್ಕ,ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಕೋಶಾಧಿಕಾರಿ ಮೊಯಿದು ಹಾಜಿ ಶಾಂತಿನಗರ, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರ್ (ಸಂಘಟನೆ) ಅಬ್ದುಲ್ ಹಮೀದ್ ಬೀಜಕೋಚ್ಚಿ (ಕ್ಷೇಮಕಾರ್ಯ) ಹಾಜಿ ಮುಸ್ತಫ ಕೆ ಎಂ ಜನತ (ಸಂಸ್ಥೆ ಮತ್ತು ವಕ್ಫ್) ಕಾರ್ಯದರ್ಶಿಗಳಾಗಿ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ, ಹಸೈನಾರ್ ಗುತ್ತಿಗಾರು, ಮುಹಮ್ಮದ್ ಸಖಾಫಿ ಮೊಗರ್ಪಣೆ, ನಿರ್ದೇಶಕರಾಗಿ ಜಿ ಎಸ್ ಮುಹಮ್ಮದ್ ಕುಂಞ್ಞಿ ಜೀರ್ಮುಖಿ, ಅಬೂಬಕ್ಕರ್ ಹಾಜಿ ಇರುವಂಬಳ್ಳ,ಕೆ ಎ ಅಬ್ದುಲ್ಲ ಜಾಲ್ಸೂರ್,ಉಸ್ಮಾನ್ ಪೈಂಬಚ್ಚಾಲ್, ಅಬೂಬಕ್ಕರ್ ಜಟ್ಟಿಪಳ್ಳ, ಮುಹಮ್ಮದ್ ಕುಂಞ್ಞಿ ಎಲಿಮಲೆ,ಹಾಜಿ ಐ ಇಸ್ಮಾಯೀಲ್ ಗಾಂಧಿನಗರ,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಅಬೂಬಕ್ಕರ್ ನಂಬರ್ ಮೂಲೆ,ಯೂಸುಫ್ ಹಾಜಿ ಬಿಳಿಯಾರು, ಪಿ ಎನ್ ಅಬೂಬಕ್ಕರ್ ಪೆರಾಜೆ,ಎ ಕೆ ಅಬ್ದುಲ್ ಮಜೀದ್ ಸುಣ್ಣಮೂಲೆ,ಪಿ ಕೆ ಇಬ್ರಾಹಿಂ ಪೈಚಾರು, ಇಬ್ರಾಹಿಂ ಸಖಾಫಿ ಪುಂಡೂರು, ನಿಝಾರ್ ಸಖಾಫಿ ಮುಡೂರು,ಬೀರಾನ್ ಹಾಜಿ ಇರುವಂಬಳ್ಳ, ಜಿ ಎಸ್ ಅಬ್ದುಲ್ಲ ಜೀರ್ಮುಖಿ ಇವರನ್ನು ಆಯ್ಕೆಗೊಳಿಸಲಾಯಿತು.

ಈ ಸಂಧರ್ಭ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಕಾರಣಕರ್ತ ಅದ್ಯಾಪಕರನ್ನೂ ಅಬಿನಂಧಿಸಲಾಯಿತು.ಪ್ರತೀ ಮದ್ರಸಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ಕಾರ್ಯರೂಪಕ್ಕೆ ತರಲು ಕರೆ ನೀಡಲಾಯಿತು.

ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ವಂಧಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

15 minutes ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

5 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

8 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

8 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

23 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

24 hours ago