ಸುಳ್ಯ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಎಲ್ಲ ರೈತರಿಗೆ ವರ್ಷಕ್ಕೆ 6000 ರೂಪಾಯಿ ನೀಡಲಾಗುತ್ತದೆ. ಈಯೋಜನೆಯ ನೋಂದಾಣಿಗೆ 25 ಜೂನ್ 2019 ಕೊನೆಯ ದಿನವಾಗಿದ್ದು ಎಲ್ಲ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಈ ಕೆಳಗಿನದಾಖಲೆಗಳನ್ನು ನೀಡಿ ನೋಂದಾವಣೆ ಮಾಡಿಕೊಳ್ಳಲು ಕೋರಲಾಗಿದೆ.
Advertisement
ನಗರ ಪ್ರದೇಶದ ಕೃಷಿಕರು ತೋಟಗಾರಿಕೆ ಇಲಾಖೆ ಸಂಪರ್ಕಿಸಬಹುದು.
ಆಧಾರ್ ಕಾರ್ಡ್, ಆಧಾರ್ ಅನುಮತಿ ಪತ್ರ(ಕಚೇರಿಯಲ್ಲಿ ಪಡೆದು ಅಲ್ಲೇ ಸಹಿ ಮಾಡಿ ನೀಡುವದು),ಸರ್ವೇ ನಂಬರ್ ವಿವರವನ್ನು ಆಧಾರ್ ಮೇಲೆ ಬರೆಯಬೇಕು.ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಮೊದಲ ಪುಟದ ಪ್ರತಿಗಳನ್ನು ನೀಡಿ ನೋಂದಾವಣೆ ಮಾಡಬೇಕು.
ವಾರ್ಷಿಕ 6000 ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ
ಎಲ್ಲಾ ರೈತರು ಅರ್ಹರಾಗಿರುತ್ತಾರೆ.
ಆದರೆ ಸರ್ಕಾರಿ ನೌಕರರು, ವಕಿಲರು, ಆದಾಯ ತೆರಿಗೆ ಪಾವತಿಸುವವರು,
ತಾಲೂಕು ಪಂಚಾಯತ್ ಸದಸ್ಯರುಗಳು ಮತ್ತು ಅಧ್ಯಕ್ಷರು , ಜಿಲ್ಲಾ ಪಂಚಾಯತ್ ಸದಸ್ಯರುಗಳು ಮತ್ತು ಅಧ್ಯಕ್ಷರು ಯೋಜನೆಯಡಿ ಬರುವುದಿಲ್ಲ ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…