ಸುಳ್ಯ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಎಲ್ಲ ರೈತರಿಗೆ ವರ್ಷಕ್ಕೆ 6000 ರೂಪಾಯಿ ನೀಡಲಾಗುತ್ತದೆ. ಈಯೋಜನೆಯ ನೋಂದಾಣಿಗೆ 25 ಜೂನ್ 2019 ಕೊನೆಯ ದಿನವಾಗಿದ್ದು ಎಲ್ಲ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಈ ಕೆಳಗಿನದಾಖಲೆಗಳನ್ನು ನೀಡಿ ನೋಂದಾವಣೆ ಮಾಡಿಕೊಳ್ಳಲು ಕೋರಲಾಗಿದೆ.
ನಗರ ಪ್ರದೇಶದ ಕೃಷಿಕರು ತೋಟಗಾರಿಕೆ ಇಲಾಖೆ ಸಂಪರ್ಕಿಸಬಹುದು.
ಆಧಾರ್ ಕಾರ್ಡ್, ಆಧಾರ್ ಅನುಮತಿ ಪತ್ರ(ಕಚೇರಿಯಲ್ಲಿ ಪಡೆದು ಅಲ್ಲೇ ಸಹಿ ಮಾಡಿ ನೀಡುವದು),ಸರ್ವೇ ನಂಬರ್ ವಿವರವನ್ನು ಆಧಾರ್ ಮೇಲೆ ಬರೆಯಬೇಕು.ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಮೊದಲ ಪುಟದ ಪ್ರತಿಗಳನ್ನು ನೀಡಿ ನೋಂದಾವಣೆ ಮಾಡಬೇಕು.
ವಾರ್ಷಿಕ 6000 ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ
ಎಲ್ಲಾ ರೈತರು ಅರ್ಹರಾಗಿರುತ್ತಾರೆ.
ಆದರೆ ಸರ್ಕಾರಿ ನೌಕರರು, ವಕಿಲರು, ಆದಾಯ ತೆರಿಗೆ ಪಾವತಿಸುವವರು,
ತಾಲೂಕು ಪಂಚಾಯತ್ ಸದಸ್ಯರುಗಳು ಮತ್ತು ಅಧ್ಯಕ್ಷರು , ಜಿಲ್ಲಾ ಪಂಚಾಯತ್ ಸದಸ್ಯರುಗಳು ಮತ್ತು ಅಧ್ಯಕ್ಷರು ಯೋಜನೆಯಡಿ ಬರುವುದಿಲ್ಲ ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…