ಪ್ರಧಾನಿ ಕರೆಗೆ ಸ್ಪಂದಿಸಿದ ಜನತೆ | ಚಪ್ಪಾಳೆ ಮೂಲಕ ದೇಶದೆಲ್ಲೆಡೆ ಕೃತಜ್ಞತೆ ಸಲ್ಲಿಸಿದ ಜನತೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೊಳಗಿದ ಜಾಗಟೆ ಸದ್ದು |

March 22, 2020
8:39 PM

ಸುಳ್ಯ: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ  ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟುವ ಮೂಲಕ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

ಕೊರೊನಾ ವೈರಸ್ (ಕೋವಿಡ್ -19)  ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆಗೆ ಜನತೆ ಮನೆಯ ಬಾಲ್ಕನಿ ಹಾಗೂ ಕಿಟಕಿ ಬಳಿ ಬಂದು ಧನ್ಯವಾದ ಸಲ್ಲಿಸಿದರು. ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗಟೆ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬಂದಿಗಳು ಸಂಜೆ ದೇವಸ್ಥಾನದ ಕಚೇರಿ ಮುಂಭಾಗದಲ್ಲಿ  ಜಾಗಟೆ, ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದರು.

 

ಸುಳ್ಯದಲ್ಲಿ  ಚಂದ್ರಶೇಖರ ದಾಮ್ಲೆ ಅವರು ಚಪ್ಪಾಳೆ ತಟ್ಟುವುದರ ಜೊತೆಗೆ ಕೊರೊನಾ ವೈರಸ್ ತೊಗಲಿಸಲು ದೇಶದ ನಾಯಕತ್ವದ ಜೊತೆ ಕೈಜೋಡಿಸೋಣ ಎಂದು ಕರೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror