Advertisement
ಸುದ್ದಿಗಳು

ಪ್ರಧಾನಿ ಕರೆಗೆ ಸ್ಪಂದಿಸಿದ ಜನತೆ | ಚಪ್ಪಾಳೆ ಮೂಲಕ ದೇಶದೆಲ್ಲೆಡೆ ಕೃತಜ್ಞತೆ ಸಲ್ಲಿಸಿದ ಜನತೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೊಳಗಿದ ಜಾಗಟೆ ಸದ್ದು |

Share

ಸುಳ್ಯ: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ  ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟುವ ಮೂಲಕ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

ಕೊರೊನಾ ವೈರಸ್ (ಕೋವಿಡ್ -19)  ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆಗೆ ಜನತೆ ಮನೆಯ ಬಾಲ್ಕನಿ ಹಾಗೂ ಕಿಟಕಿ ಬಳಿ ಬಂದು ಧನ್ಯವಾದ ಸಲ್ಲಿಸಿದರು. ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗಟೆ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬಂದಿಗಳು ಸಂಜೆ ದೇವಸ್ಥಾನದ ಕಚೇರಿ ಮುಂಭಾಗದಲ್ಲಿ  ಜಾಗಟೆ, ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದರು.

 

ಸುಳ್ಯದಲ್ಲಿ  ಚಂದ್ರಶೇಖರ ದಾಮ್ಲೆ ಅವರು ಚಪ್ಪಾಳೆ ತಟ್ಟುವುದರ ಜೊತೆಗೆ ಕೊರೊನಾ ವೈರಸ್ ತೊಗಲಿಸಲು ದೇಶದ ನಾಯಕತ್ವದ ಜೊತೆ ಕೈಜೋಡಿಸೋಣ ಎಂದು ಕರೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

13 minutes ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

2 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

3 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

10 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

11 hours ago