ಸುಳ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸಂಪಾಜೆ ಗ್ರಾಮದ ಅರಮನೆತೋಟ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಸ್ವಚ್ಛತಾ ಕಾರ್ಯವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಉದ್ಘಾಟಿಸಿದರು. ಸಂಪಾಜೆ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಕುಕ್ಕೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕಾರ್ಯಕರ್ತೆ ಪುಷ್ಪಾ, ಆಶಾ ಕಾರ್ಯಕರ್ತೆ ಸಾವಿತ್ರಿ, ಕೊರಗಪ್ಪ, ತಿಲಕ್, ಕೃಷ್ಣ, ರಾಜೇಶ್ ಆಟೋ, ಶಶಿ, ಚಿನ್ನಮ್ಮ, ಕುಸುಮ ಮತ್ತಿತರರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಸಂಪಾಜೆ ಮುಖ್ಯ ರಸ್ತೆಯಿಂದ ಅಸ್ಪತ್ರೆ ಭಾಗ ಹಾಗೂ ಅರಮನೆ ತೋಟ ಪರಿಸರವನ್ನು ಶುಚಿಗೊಳಿಸಲಾಯಿತು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…