ಸುಳ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸಂಪಾಜೆ ಗ್ರಾಮದ ಅರಮನೆತೋಟ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಸ್ವಚ್ಛತಾ ಕಾರ್ಯವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಉದ್ಘಾಟಿಸಿದರು. ಸಂಪಾಜೆ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಕುಕ್ಕೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕಾರ್ಯಕರ್ತೆ ಪುಷ್ಪಾ, ಆಶಾ ಕಾರ್ಯಕರ್ತೆ ಸಾವಿತ್ರಿ, ಕೊರಗಪ್ಪ, ತಿಲಕ್, ಕೃಷ್ಣ, ರಾಜೇಶ್ ಆಟೋ, ಶಶಿ, ಚಿನ್ನಮ್ಮ, ಕುಸುಮ ಮತ್ತಿತರರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಸಂಪಾಜೆ ಮುಖ್ಯ ರಸ್ತೆಯಿಂದ ಅಸ್ಪತ್ರೆ ಭಾಗ ಹಾಗೂ ಅರಮನೆ ತೋಟ ಪರಿಸರವನ್ನು ಶುಚಿಗೊಳಿಸಲಾಯಿತು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…