ಚೊಕ್ಕಾಡಿ: ದೇಶದ ಪ್ರಧಾನಿ ನರೇಂದ್ರ ಮೊದಿಯವರ 69 ನೇ ಜನ್ಮ ದಿನಾಚರಣೆಯನ್ನು ಗ್ರಾಮವಿಕಾಸ ಸಮಿತಿ, ಮಿತೃವೃಂದ ಪೈಲಾರು (ರಿ.),ಹಾಗೂ ಅಮರಕ್ರೀಡಾ ಸಂಘಟನಾ ಸಮಿತಿಯ ಸದಸ್ಯರುಗಳಿಂದ ಕುಕ್ಕುಜಡ್ಕ ಪೇಟೆಯ ಸ್ವಷ್ಛತೆಯ ಮೂಲಕ ಆಚರಿಸಲಾಯಿತು.
ಈ ಸಂಧಭ೯ದಲ್ಲಿ ಹರ್ಷೀತ್ ದಾತಡ್ಕ, ಪ್ರದೀಪ್ ಬೊಳ್ಳೂರು, ವಿವೇಕ್ ಪಡ್ಪು, ಪ್ರವೀಣ್ ಕುಳಾಲ್, ಧನ್ಯರಾಜ್ ಮೂಕಮಲೆ,ಅಭಿಲಾಷ್ ಕುಳ್ಳಂಪ್ಪಾಡಿ, ಸೃಜನ್ ಬಾಬ್ಲುಬೆಟ್ಟು, ಮಧುಕೀರಣ್ ಪೂಜಾರಿಕೊಡಿ ಮೊದಲಾದವರು ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.