ಚೊಕ್ಕಾಡಿ: ದೇಶದ ಪ್ರಧಾನಿ ನರೇಂದ್ರ ಮೊದಿಯವರ 69 ನೇ ಜನ್ಮ ದಿನಾಚರಣೆಯನ್ನು ಗ್ರಾಮವಿಕಾಸ ಸಮಿತಿ, ಮಿತೃವೃಂದ ಪೈಲಾರು (ರಿ.),ಹಾಗೂ ಅಮರಕ್ರೀಡಾ ಸಂಘಟನಾ ಸಮಿತಿಯ ಸದಸ್ಯರುಗಳಿಂದ ಕುಕ್ಕುಜಡ್ಕ ಪೇಟೆಯ ಸ್ವಷ್ಛತೆಯ ಮೂಲಕ ಆಚರಿಸಲಾಯಿತು.
ಈ ಸಂಧಭ೯ದಲ್ಲಿ ಹರ್ಷೀತ್ ದಾತಡ್ಕ, ಪ್ರದೀಪ್ ಬೊಳ್ಳೂರು, ವಿವೇಕ್ ಪಡ್ಪು, ಪ್ರವೀಣ್ ಕುಳಾಲ್, ಧನ್ಯರಾಜ್ ಮೂಕಮಲೆ,ಅಭಿಲಾಷ್ ಕುಳ್ಳಂಪ್ಪಾಡಿ, ಸೃಜನ್ ಬಾಬ್ಲುಬೆಟ್ಟು, ಮಧುಕೀರಣ್ ಪೂಜಾರಿಕೊಡಿ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…