ಚೊಕ್ಕಾಡಿ: ದೇಶದ ಪ್ರಧಾನಿ ನರೇಂದ್ರ ಮೊದಿಯವರ 69 ನೇ ಜನ್ಮ ದಿನಾಚರಣೆಯನ್ನು ಗ್ರಾಮವಿಕಾಸ ಸಮಿತಿ, ಮಿತೃವೃಂದ ಪೈಲಾರು (ರಿ.),ಹಾಗೂ ಅಮರಕ್ರೀಡಾ ಸಂಘಟನಾ ಸಮಿತಿಯ ಸದಸ್ಯರುಗಳಿಂದ ಕುಕ್ಕುಜಡ್ಕ ಪೇಟೆಯ ಸ್ವಷ್ಛತೆಯ ಮೂಲಕ ಆಚರಿಸಲಾಯಿತು.
ಈ ಸಂಧಭ೯ದಲ್ಲಿ ಹರ್ಷೀತ್ ದಾತಡ್ಕ, ಪ್ರದೀಪ್ ಬೊಳ್ಳೂರು, ವಿವೇಕ್ ಪಡ್ಪು, ಪ್ರವೀಣ್ ಕುಳಾಲ್, ಧನ್ಯರಾಜ್ ಮೂಕಮಲೆ,ಅಭಿಲಾಷ್ ಕುಳ್ಳಂಪ್ಪಾಡಿ, ಸೃಜನ್ ಬಾಬ್ಲುಬೆಟ್ಟು, ಮಧುಕೀರಣ್ ಪೂಜಾರಿಕೊಡಿ ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…